February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಂಬೈ ಗಾಣಿಗ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯರಿಗೆ ಮಾತೃ ವಿಯೋಗ

ಬಂಟ್ವಾಳ : ರಾಯಿ ಸಮೀಪದ ದೈಲ ನಿವಾಸಿ, ಪ್ರಗತಿಪರ ಕೃಷಿಕ ದಿವಂಗತ ಪದ್ಮನಾಭ ಸಪಲ್ಯ ರಾಯಿ ಇವರ ಪತ್ನಿ ಕುಸುಮಾ ಪಿ. ಸಪಲ್ಯ (93) ಇವರು ಅಸೌಖ್ಯದಿಂದ ಶುಕ್ರವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಮುಂಬೈ ಸಾಫಲ್ಯ (ಗಾಣಿಗ) ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ ಸಹಿತ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.     ವಿವಿಧ ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೈ ದಾನಿಯಾಗಿ ಗುರುತಿಸಿಕೊಂಡಿದ್ದ ಮೃತರ ಅಂತ್ಯಕ್ರಿಯೆ ಇಂದು ಸಪ್ಟಂಬರ್ 14 ರಂದು ಸ್ವಗೃಹದ ಬಳಿ ನೆರವೇರಿತು ಎಂದು ಮೃತರ ಕುಟುಂಬಿಕರು ತಿಳಿಸಿದ್ದಾರೆ.

You may also like

News

ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ದಾಯ್ಜಿವರ್ಲ್ಡ್ ಮೈಲಿಗಲ್ಲು

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ‘ಕರಾವಳಿಯ ಧ್ವನಿ’ ಕರಾವಳಿ ಕರ್ನಾಟಕದ ಹೆಮ್ಮೆಯ ಬಹುಮಾಧ್ಯಮ ಜಾಲ ‘ದಾಯ್ಜಿವರ್ಲ್ಡ್.ಕಾಮ್’ (Daijiworld.com) ತನ್ನ ಅರ್ಥಪೂರ್ಣ ಸೇವೆಯ 25 ವರ್ಷಗಳನ್ನು ಪೂರೈಸಿದ್ದು, ಈ ಐತಿಹಾಸಿಕ
News

ಐದು ವರ್ಷಗಳ ಸಾರ್ಥಕ ಸೇವೆ – ಕೊಳ್ನಾಡು ಗ್ರಾಮದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಪಾಧ್ಯಕ್ಷೆ ಅಸ್ಮ ಹಸೈನಾರ್

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್‌ನ ಅತೀ ಕಿರಿಯ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಕಳೆದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ನೀಡಿದ ಮತದಾರರಿಗೆ ಹಾಗೂ ಹಿತೈಷಿಗಳಿಗೆ

You cannot copy content of this page