July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮರಿಯಾಶ್ರಮ್ ತಲಪಾಡಿ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಮರಿಯಶ್ರಮ್ ಘಟಕ, ಸಿ.ಓ.ಡಿ.ಪಿ. (ರಿ.) ಮಂಗಳೂರು, ಪ್ರವರ್ತಿತ ಸಿಂಚನ ಮತ್ತು ಸಾಧನ ಮಹಾಸಂಘ ತಲಪಾಡಿ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಆಭಿವ್ರದ್ದಿ ಕೇಂದ್ರ, ಯೆನಪೋಯ (ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ) ದೇರಳಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ಮರಿಯಾಶ್ರಮ್ ತಲಪಾಡಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಮರಿಯಶ್ರಮ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಫಾದರ್ ಗ್ರೆಗರಿ ಪಿರೇರಾರವರು ದೀಪ ಬೆಳಗಿಸುವ ಮೂಲಕ ಉದ್ಗಾಟಿಸಿದರು.

ಕಾರ್ಯಕ್ರಮದಲ್ಲಿ ಯೆನಪೋಯ ಆಸ್ಪತ್ರೆ ವೈದ್ಯರಾದ ಡಾ. ಫಾತಿಮಾ, ಡಾ. ಸಿರಾಜ್, ಕಥೊಲಿಕ್ ಸಭಾ ಕಾಸರಗೋಡ್ ವಲಯ ಹಾಗೂ ಮರಿಯಶ್ರಮ್ ಘಟಕದ ಅಧ್ಯಕ್ಷ ಫ್ರಾನ್ಸಿಸ್ ಮೊಂತೇರೊ, ಸಿ.ಓ.ಡಿ.ಪಿ. (ರಿ.) ಮಂಗಳೂರು ಇದರ ಸಂಯೋಜಕಿ ಲೀಡಿಯ, ಸಿಂಚನ  ಮಹಾಸಂಘ ಆಧ್ಯಕ್ಷೆ ನಝೀಮ ಮತ್ತು ಸಾಧನ ಮಹಾಸಂಘ ಆಧ್ಯಕ್ಷೆ ಝೀನತ್, ಮರಿಯಶ್ರಮ್ ತಲಪಾಡಿ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷೆ ಲೀನಾ ಡಿಕೊಸ್ತಾ, ಮರಿಯಾಶ್ರಮ್ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಪಿಂಟೊ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರುಡಾಲ್ಫ್ ಸಾಲ್ಡಾನ್ಹಾ ಸ್ವಾಗತಿಸಿ, ಸೀಮಾ ಮಥಾಯಸ್ ವಂದಿಸಿ, ಸ್ಯಾಂಡ್ರಾ ಡಿಸೋಜ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 150 ಕ್ಕೂ ಅಧಿಕ ಮಂದಿ ಭಾಗವಹಿಸಿದರು.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page