April 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಶಾಲೆಗೆ ಸ್ಕೌಟ್ ಮತ್ತು ಗೈಡ್ ವಿಭಾಗದಲ್ಲಿ ಪ್ರಶಸ್ತಿ

ಉಜಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಸ್ಕೌಟ್ ಭವನ ಮೂಡಬಿದ್ರೆಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯು ಗೈಡ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಮತ್ತು ಸ್ಕೌಟ್ಸ್ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿರುತ್ತದೆ.

ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

 

You may also like

News

ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಶೃದ್ಧಾಭಕ್ತಿಯಿಂದ ಶುಭ ಶುಕ್ರವಾರ ಆಚರಣೆ

ಆಧುನಿಕ ಜೀವನದಲ್ಲಿ ನಾವು ಕ್ರಿಸ್ತನಿಗೆ ಯಾವ ರೀತಿಯ ಶಿಲುಬೆಯನ್ನು ನೀಡುತ್ತೇವೆ – ಫಾದರ್ ವಿಜಯ್ ಮಚಾದೊ ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಇಂದು ಎಪ್ರಿಲ್ 18ರಂದು
News

ಯೇಸುವಿನಂತೆ ನಮ್ರತೆ ಹಾಗೂ ಪ್ರೀತಿಯಿಂದ ಸೇವೆ ಸಲ್ಲಿಸಲು ಕರೆ ನೀಡಿದ ಮಂಗಳೂರು ಬಿಷಪ್

ಇಂದು ಕಾಸರಗೋಡಿನ ಬೋವಿಕ್ಕಾನಾ ಚರ್ಚ್ ನಲ್ಲಿ ಬಿಷಪ್ ರಿಂದ ಶುಭ ಶುಕ್ರವಾರ ಹಾಗೂ ನಾಳೆ ಶನಿವಾರ ಮಂಗಳೂರಿನಲ್ಲಿರುವ ರೊಸಾರಿಯೊ ಕಥೆದ್ರಲ್ ನಲ್ಲಿ ಈಸ್ಟರ್ ಹಬ್ಬದ ಆಚರಣೆ ಪರಸ್ಪರ

You cannot copy content of this page