January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡ ಪ್ರಿಮಲ್ ನಿಶ್ಮಾ ರೊಡ್ರಿಗಸ್

ನಾರಾವಿ: ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಇವರು ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡಿದ್ದಾರೆ. ಇವರು ಸಪ್ಟೆಂಬರ್ 27ರಂದು ನಡೆದ ಘಟಿಕೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ನಾರಾವಿ ನಿವಾಸಿಯಾಗಿರುವ ಇವರು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್  ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರಿನ ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿಗಳ ಸುಪುತ್ರಿಯಾಗಿರುತ್ತಾರೆ.

You may also like

News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ
News

ಬಹ್ರೇನ್ನಲ್ಲಿ 71 ಕೋಟಿ ರೂಪಾಯಿ ಲಾಟರಿ ಗೆದ್ದ ಕೇರಳ ಮೂಲದ ನರ್ಸ್ ಮನು  ಮೋಹನನ್

ಬಹ್ರೇನ್ನಲ್ಲಿ ನರ್ಸಿಂಗ್ ಕೆಲಸ ಮಾಡುತ್ತಿರುವ ಕೇರಳದ 36 ವರ್ಷದ ಆಂಬ್ಯುಲೆನ್ಸ್ ನರ್ಸ್ ಮನು ಮೋಹನನ್ ಇವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 71 ಕೋಟಿ ರೂಪಾಯಿ (30 ಮಿಲಿಯನ್

You cannot copy content of this page