January 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ಬಾಯಿಲ ವತಿಯಿಂದ ಸ್ವಚ್ಛತಾ ಕಾರ್ಯ

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ವತಿಯಿಂದ ಅರೆಬೆಟ್ಟು – ಬಾಯಿಲ ರಸ್ತೆ ಬದಿಯ ಪೊದೆ ಕಡಿಯುವ ಮೂಲಕ ಸ್ವಚ್ಛತಾ ಕಾರ್ಯ ಮಾಡಿದರು.

ಈ ಸಂದರ್ಭದಲ್ಲಿ ರಾಜೀವ್ ಯುವಜನ ಸೇವಾ ಟ್ರಸ್ಟ್ ಇದರ ಅಧ್ಯಕ್ಸ ಸತೀಶ್ ಪೂಜಾರಿ ಬಾಯಿಲ, ಪದಾಧಿಕಾರಿಗಳು, ಟ್ರಸ್ಟಿಗಳು, ಶ್ರೀ ದೇವಿ ಮಹಿಳಾ ಸಂಘದ ಅಧ್ಯಕ್ಷೆ ಚೇತನಾ ಗೋಳಿಮಾರ್, ಪದಾಧಿಕಾರಿಗಳು, ವೀರಕಂಬ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಪೂಜಾರಿ ಗೋಳಿಮಾರ್, ಊರಿನ ನಾಗರಿಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page