January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲೈಂಗಿಕ ಕ್ರಿಯೆಗೆ ಅಡ್ಡಿಯಾಗುತ್ತಿದ್ದಾರೆಂದು ಪ್ರಿಯಕರನ ಜೊತೆಗೆ ಸೇರಿ ಇಬ್ಬರು ಮಕ್ಕಳನ್ನೇ ಕೊಂದ ಪಾಪಿ ತಾಯಿ.!

ಬೆಂಗಳೂರು : ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿ ಪೈಶಾಚಿಕ ಘಟನೆಯೊಂದು ನಡೆದಿದ್ದು, ಲೈಂಗಿಕ ಕ್ರಿಯೆಗೆ ಅಡ್ಡಿ ಬರುತ್ತಿದ್ದಾರೆ ಎಂದು ಇಬ್ಬರು ಮಕ್ಕಳನ್ನು ತಾಯಿಯೊಬ್ಬಳು ಪ್ರಿಯಕರನ ಜೊತೆಗೆ ಸೇರಿ 3 ವರ್ಷದ ಕಬಿಲ್ ಹಾಗೂ 11 ತಿಂಗಳ ಕಬಿಲನ್ ಎಂಬ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ತಾಯಿ ಸ್ವೀಟಿ ಹಾಗೂ ಆಕೆಯ ಪ್ರಿಯಕರ ಗ್ರೆಗೊರಿ ಫ್ರಾನ್ಸಿಸ್ ಎಂಬಾತ ಇಬ್ಬರು ಲೈಂಗಿಕ ಕ್ರಿಯೆ ಮಾಡುವಾಗ ಮಕ್ಕಳು ಅಡ್ಡಿಯಾಗುತ್ತಾರೆಂದು ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದಾರೆ. ಸ್ವೀಟಿ ಈ ಮೊದಲೇ ಶಿವು ಎಂಬಾತನ ಜೊತೆಗೆ ಮುದವೆಯಾಗಿದ್ದಳು. ಮದುವೆ ಬಳಿಕ ಪ್ರಿಯಕರ ಫ್ರಾನ್ಸಿಸ್ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು. ಕೆಲ ದಿನಗಳ ಹಿಂದೆ ರಾಮನಗರಕ್ಕೆ ಬಂದಿದ್ದ ಸ್ವೀಟಿ ಇದೀಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಸ್ಮಶಾನ ಸಿಬ್ಬಂದಿಯಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಮಕ್ಕಳನ್ನು ಮಣ್ಣು ಮಾಡಲು ಹೋದಾಗ ಸ್ಮಶಾನ ಸಿಬ್ಬಂದಿ ಅನುಮಾನಗೊಂಡು ಮಗು ಏಕೆ ಸತ್ತಿದೆ ಎಂದು ಕೇಳಿದ್ದಾರೆ. ಇದಕ್ಕೆ ಸ್ವೀಟಿ, ಜ್ವರದಿಂದ ಮಗು ಮೃತಪಟ್ಟಿದೆ ಎಂದು ಸುಳ್ಳು ಹೇಳಿದ್ದಾಳೆ. ಅನುಮಾನಗೊಂಡ ಸ್ಮಶಾನ ಸಿಬ್ಬಂದಿ ತನ್ನ ಮೊಬೈಲ್ ನಲ್ಲಿ ಫೋಟೋ ತೆಗೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page