January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಮೈರಡ್ಕ, ಸಂಚಾಲಕರಾಗಿ ಹಬೀಬ್ ಮಾಣಿ ಪುನರ್ ಆಯ್ಕೆ  

ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಸುರೇಶ್ ಮೈರಡ್ಕ ಹಾಗೂ ಸಂಚಾಲಕರಾಗಿ ಹಬೀಬ್ ಮಾಣಿ ಪುನರ್ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 12ರಂದು ಶನಿವಾರ ಬಿ.ಸಿ. ರೋಡ್ ಸರಕಾರಿ ನೌಕರರ ಸಭಾಭವನದಲ್ಲಿ ಜರಗಿದ ಸಭೆಯಲ್ಲಿ ಸರ್ವಾನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೌರವ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ, ಕಾರ್ಯದರ್ಶಿ ಚಂದ್ರಶೇಖರ್ ಕರ್ಣ ಮದ್ವ, ಕಾರ್ಯಾಧ್ಯಕ್ಷ ಚಂದ್ರ ಹಾಸ ಶೆಟ್ಟಿ, ಮುಖ್ಯ ಸಲಹೆಗಾರರಾದ ಪುರುಷೋತ್ತಮ ಪೂಜಾರಿ, ರತನ್ ಕುಮಾರ್, ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾದ ವಸಂತ್ ವಿಟ್ಲ ಹಾಗೂ ಬಾಬು ಮಾಸ್ಟರ್ ಉಪಸ್ಥಿತರಿದ್ದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page