March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನವರಾತ್ರಿ ಸಂಧರ್ಭ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ ಸಿಂಡ್ರೋಮ್ ಖಾಯಿಲೆ ಇಂದ ಬಳಲುತಿರುವ ಮಗುವಿಗೆ ಹಸ್ತಾಂತರ

ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2 ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂಧರ್ಭ ದಲ್ಲಿ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ ಸಿಂಡ್ರೋಮ್ ಖಾಹಿಲೆ ಇಂದ ಬಳಲುತಿರುವ ಪುತ್ತೂರಿನ ರಂಜನ್ ಎನ್ನುವವರ 3 ವರ್ಷದ ಮಗು ಅಗಸ್ತ್ಯ ಕೃಷ್ಣನಿಗೆ ರೂಪಾಯಿ 37000/- ನೀಡಲಾಯಿತು.

ಈ ಪುಣ್ಯ ಕಾರ್ಯದಲ್ಲಿ ಸಮಿತಿಯ ಸದಸ್ಯರಾದ ದೀಕ್ಷಿತ್ ಆಚಾರ್ಯ, ಮೋಹಿತ್ ಆಚಾರ್ಯ, ರಕ್ಷಿತ್ ಆಚಾರ್ಯ, ಶ್ರೀಧರ್ ಆಚಾರ್ಯ, ಹರಿಪ್ರಸಾದ್, ಮಿಥುನ್, ಯಶ್ವಿನ್ ಕಲ್ಲಡ್ಕ, ಪ್ರವೀಣ್ ರಾಯಪ್ಪಕೋಡಿ, ಜಗದೀಶ್ ರಾಯಪ್ಪಕೋಡಿ, ಸೋಹನ್ ಕಲ್ಲಡ್ಕ ಭಾಗವಹಿಸಿದ್ದರು.

ಕಳೆದ ವರ್ಷ್ ಕೂಡ ಪ್ರಥಮ ಕಾರ್ಯವಾಗಿ ರೂಪಾಯಿ 23000/- ನಿಧಿ ಸಂಗ್ರಹ ಮಾಡಿ ಕಾವ್ಯವೆಂಬ 11 ವರ್ಷದ ಬಾಲಕಿಗೆ ನೀಡಲಾಗಿತು. ಈ ಸಮಾಜ ಸೇವಾ ಕಾರ್ಯಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page