September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನವರಾತ್ರಿ ಸಂಧರ್ಭ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ ಸಿಂಡ್ರೋಮ್ ಖಾಯಿಲೆ ಇಂದ ಬಳಲುತಿರುವ ಮಗುವಿಗೆ ಹಸ್ತಾಂತರ

ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ದುರ್ಗಾ ಸೇವಾ ಸಮಿತಿ ರಾಯಪ್ಪಕೋಡಿ ಕಲ್ಲಡ್ಕ ವತಿಯಿಂದ 2 ನೇ ವರ್ಷದ ನಿಧಿ ಸಂಗ್ರಹ ಪ್ರಯುಕ್ತ ನವರಾತ್ರಿ ಸಂಧರ್ಭ ದಲ್ಲಿ ವೇಷ ಹಾಕಿ ನಿಧಿಸಂಗ್ರಹ ಮಾಡಿ ಬುಡ್ ಚಿಯಾರಿ ಸಿಂಡ್ರೋಮ್ ಖಾಹಿಲೆ ಇಂದ ಬಳಲುತಿರುವ ಪುತ್ತೂರಿನ ರಂಜನ್ ಎನ್ನುವವರ 3 ವರ್ಷದ ಮಗು ಅಗಸ್ತ್ಯ ಕೃಷ್ಣನಿಗೆ ರೂಪಾಯಿ 37000/- ನೀಡಲಾಯಿತು.

ಈ ಪುಣ್ಯ ಕಾರ್ಯದಲ್ಲಿ ಸಮಿತಿಯ ಸದಸ್ಯರಾದ ದೀಕ್ಷಿತ್ ಆಚಾರ್ಯ, ಮೋಹಿತ್ ಆಚಾರ್ಯ, ರಕ್ಷಿತ್ ಆಚಾರ್ಯ, ಶ್ರೀಧರ್ ಆಚಾರ್ಯ, ಹರಿಪ್ರಸಾದ್, ಮಿಥುನ್, ಯಶ್ವಿನ್ ಕಲ್ಲಡ್ಕ, ಪ್ರವೀಣ್ ರಾಯಪ್ಪಕೋಡಿ, ಜಗದೀಶ್ ರಾಯಪ್ಪಕೋಡಿ, ಸೋಹನ್ ಕಲ್ಲಡ್ಕ ಭಾಗವಹಿಸಿದ್ದರು.

ಕಳೆದ ವರ್ಷ್ ಕೂಡ ಪ್ರಥಮ ಕಾರ್ಯವಾಗಿ ರೂಪಾಯಿ 23000/- ನಿಧಿ ಸಂಗ್ರಹ ಮಾಡಿ ಕಾವ್ಯವೆಂಬ 11 ವರ್ಷದ ಬಾಲಕಿಗೆ ನೀಡಲಾಗಿತು. ಈ ಸಮಾಜ ಸೇವಾ ಕಾರ್ಯಕ್ಕೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

You may also like

News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion
News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ

You cannot copy content of this page