January 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಿತ್ತಬೈಲು ಎಂ.ಜೆ.ಎಂ. ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆ

ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಇದರ ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ ಆಯ್ಕೆಯಾದರು. ಮುಹಮ್ಮದ್ ಇಕ್ಬಾಲ್ ನಂದರಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆದ ಮಸೀದಿಯ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಸೀದಿ ಖತೀಬ್ ಅಬ್ಬಾಸ್ ಫೈಝಿ ಪುತ್ತಿಗೆ ದುಆ ನೆರವೇರಿಸಿದರು.

ನೂತನ ಅಧ್ಯಕ್ಷರಾಗಿ ಹಾಜಿ ಮುಹಮ್ಮದ್ ಅದ್ದೇಡಿ, ಉಪಾಧ್ಯಕ್ಷರುಗಳಾಗಿ ಜಮಾಲುದ್ದೀನ್ ಶಾಂತಿ ಅಂಗಡಿ, ಸಯ್ಯದ್ ಫಲುಳ್ ತಂಗಳ್, ಪ್ರಧಾನ ಕಾರ್ಯದರ್ಶಿಯಾಗಿ ಅಕ್ಬರ್ ಆಲಿ ಪೊನ್ನೋಡಿ, ಕಾರ್ಯದರ್ಶಿಗಳಾಗಿ ಅಶ್ರಫ್ ಶಾಂತಿಅಂಗಡಿ, ಇಕ್ಬಾಲ್ ನಂದರಬೆಟ್ಟು, ಶಾಕೀರ್ ಶಾಂತಿಅಂಗಡಿ, ಕೋಶಧಿಕಾರಿಯಾಗಿ ಅಬ್ದುಲ್ ರಹ್ಮಾನ್, ಲೆಕ್ಕ ಪರಿಶೋಧಕರಾಗಿ ಹಮೀದ್ ಹಾಜಿ ಕೈಕಂಬ ಇವರು ಆಯ್ಕೆಯಾದರು.

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page