August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ನಿವಾಸಿ ಅಬುಬಕ್ಕರ್ ನಿಧನ

ಸೂರಿಕುಮೇರು ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಸೂರಿಕುಮೇರು ನಿವಾಸಿಯಾಗಿರುವ ಮುಹಮ್ಮದ್ ನವಾಝ್, ಮತ್ತು ನೌಫಾನ್ ಅಹಮ್ಮದ್ ರವರ ತಂದೆ ಹಾಗೂ ಸುಲೈಮಾನ್, ಉಮ್ಮರ್ ಮತ್ತು ಅದಮ್ ರವರ ಸಹೋದರ ಅಬುಬಕ್ಕರ್ ಅನಾರೋಗ್ಯದಿಂದ ಇದ್ದು ಇದೀಗ ನವಂಬರ್ 1ರಂದು ಅವರ ಸೂರಿಕುಮೇರು ಮನೆಯಲ್ಲಿ ನಿಧನರಾದರು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಸುಜಾತಾ, ಮಾಜಿ ಅಧ್ಯಕ್ಷ ಇಬ್ರಾಹಿಂ ಕೆ., ಬಾಲಕೃಷ್ಣ ಆಳ್ವ ಹಾಗೂ ರಮಣಿ, ಮಾಜಿ ಉಪಾಧ್ಯಕ್ಷೆ ಪ್ರೀತಿ ಲ್ಯಾನ್ಸಿ ಪಿರೇರಾ ಮತ್ತು ಸದಸ್ಯರಾದ ಸೀತಾ ಇವರು ಅಬುಬಕ್ಕರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page