May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ಕಥೊಲಿಕ್ ಕ್ರಿಶ್ಚಿಯನ್ ಪರವಾಗಿ ಸಲ್ಲಿಸಿದ ದೀಪಾವಳಿ ಶುಭಾಶಯ

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮ ಕ್ಷೇತ್ರದ ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ ದೀಪಾವಳಿ ಶುಭಾಶಯಗಳನ್ನು ಸಲ್ಲಿಸಲಾಯಿತು.

ಮಠದ ಸ್ವಾಮಿ ಶ್ರೀ ಜಿತಕಾಮಾನಂದಜಿ ಅವರನ್ನು ಭೇಟಿ ಮಾಡಿದ ಮಂಗಳೂರು ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕರಾದ ಅತೀ ವಂದನೀಯ ಫಾದರ್ ಜೆ.ಬಿ. ಕ್ರಾಸ್ತಾ, ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷ ಆಲ್ವೀನ್ ಡಿಸೋಜಾ ಪಾನೀರ್ ಅವರು ಶುಭಾಶಯ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಮಿಥುನ್ ಸಿಕ್ವೇರಾ, ಬಸವರಾಜ್, ಉದ್ಯಮಿ ಹಾಗೂ ಸಮಾಜ ಸೇವಕ ದಿಲ್ ರಾಜ್ ಆಳ್ವ, ಆಶ್ರಮದ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರಂಜನ್ ಮೊದಲಾದವರು ಉಪಸ್ಥಿತರಿದ್ದರು.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page