May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿರ್ದೇಶಕ ಚೇತನ್‌ ಮುಂಡಾಡಿ

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ಅದುವೇ ʼದಿಗಿಲ್‌ʼ (Digil)

b

ಈ ಬಾರಿ ಚೇತನ್‌ ಮುಂಡಾಡಿ ಅವರು ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು ತೆರೆಯ ಮೇಲೆ ತರುತ್ತಿದ್ದಾರೆ. ಜುಮಾದಿ ಬಂಟ ದೈವ ಮತ್ತು ಮಂಗಳಮುಖಿಯ ನಡುವಿನ ಕಥಾನಕವನ್ನು ಹೇಳಲು ಹೊರಟಿದ್ದಾರೆ.

ʼದಿಗಿಲ್‌ʼ ಎಂದರೆ ಭಯ ಎಂದರ್ಥ. ಈ ಬಗ್ಗೆ ಮಾತನಾಡುವ ಅವರು, “ʼದಿಗಿಲ್‌ʼ ಹೊಸತನದ ಕಥೆ. ಸತ್ಯ ಘಟನೆಯೊಂದರ ಕಥೆಯನ್ನು ಇಲ್ಲಿ ಹೇಳಲು ಹೊರಟಿದ್ದೇವೆ. ಇದು ಈ ಮಣ್ಣಿನ ಕಥೆ. ಆದರೆ ಹಿಂದೆಂದೂ ಕೇಳಿರದ ಕಥೆ ಇಲ್ಲಿದೆ” ಎನ್ನುತ್ತಾರೆ ಚೇತನ್ ಮುಂಡಾಡಿ.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page