August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಂತಿಅಂಗಡಿ ನುಸುರತ್ ಮಿಲಾದುನ್ನಭೀ ಸಂಘ ಶಾಂತಿಅಂಗಡಿ ಇದರ 32ನೇ ವಾರ್ಷಿಕ ಮಹಾ ಸಭೆ – ಅಧ್ಯಕ್ಷರಾಗಿ ಇಸ್ಮಾಯಿಲ್ ಪಲ್ಲ

ಬಂಟ್ವಾಳ :  ನುಸುರತ್ ಮಿಲಾದುನ್ನಭೀ ಸಂಘ ಶಾಂತಿಅಂಗಡಿ ಇದರ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಪಲ್ಲ ಆಯ್ಕೆಯಾದರು. ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಕೆ.ಎಂ. ಅಬ್ಬಾಸ್ ಫೈಝಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ 32ನೇ ವಾರ್ಷಿಕ ಮಹಾ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಮುಹಮ್ಮದ್ ಮಜಲ್, ಉಪಾಧ್ಯಕ್ಷರುಗಳಾಗಿ ಸಮದ್ ಕೈಕಂಬ, ಸಾಧಿಖ್ ತಾಳಿಪಡ್ಪು, ಪಧಾನ ಕಾರ್ಯದರ್ಶಿಯಾಗಿ ಅಶ್ರಫ್ ಎಸ್. ಶಾಂತಿಅಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಆದಂ ಎಸ್.ಕೆ., ಶಾಹುಲ್ ಅದ್ದೇಡಿ, ಲೆಕ್ಕ ಪರಿಶೋಧಕರಾಗಿ ಆದಂ ಪಲ್ಲ, ಕೋಶಧಿಕಾರಿಯಾಗಿ ಹನೀಫ್ ಪಿತ್ತ್ ಲ್ ಶಾಂತಿ ಅಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಹಮದ್ ಬಾವ ನಂದರ ಬೆಟ್ಟು ಇವರುಗಳನ್ನು ಆಯ್ಕೆ ಮಾಡಲಾಯಿತು. ಅಶ್ರಫ್ ಎಸ್. ಸ್ವಾಗತಿಸಿ, ಇಸ್ಮಾಯಿಲ್ ಶಾಂತಿಅಂಗಡಿ ವಂದಿಸಿದರು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page