February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಂತಿಅಂಗಡಿ ನುಸುರತ್ ಮಿಲಾದುನ್ನಭೀ ಸಂಘ ಶಾಂತಿಅಂಗಡಿ ಇದರ 32ನೇ ವಾರ್ಷಿಕ ಮಹಾ ಸಭೆ – ಅಧ್ಯಕ್ಷರಾಗಿ ಇಸ್ಮಾಯಿಲ್ ಪಲ್ಲ

ಬಂಟ್ವಾಳ :  ನುಸುರತ್ ಮಿಲಾದುನ್ನಭೀ ಸಂಘ ಶಾಂತಿಅಂಗಡಿ ಇದರ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಪಲ್ಲ ಆಯ್ಕೆಯಾದರು. ಮಿತ್ತಬೈಲ್ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಕೆ.ಎಂ. ಅಬ್ಬಾಸ್ ಫೈಝಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ 32ನೇ ವಾರ್ಷಿಕ ಮಹಾ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಮುಹಮ್ಮದ್ ಮಜಲ್, ಉಪಾಧ್ಯಕ್ಷರುಗಳಾಗಿ ಸಮದ್ ಕೈಕಂಬ, ಸಾಧಿಖ್ ತಾಳಿಪಡ್ಪು, ಪಧಾನ ಕಾರ್ಯದರ್ಶಿಯಾಗಿ ಅಶ್ರಫ್ ಎಸ್. ಶಾಂತಿಅಂಗಡಿ, ಜೊತೆ ಕಾರ್ಯದರ್ಶಿಗಳಾಗಿ ಆದಂ ಎಸ್.ಕೆ., ಶಾಹುಲ್ ಅದ್ದೇಡಿ, ಲೆಕ್ಕ ಪರಿಶೋಧಕರಾಗಿ ಆದಂ ಪಲ್ಲ, ಕೋಶಧಿಕಾರಿಯಾಗಿ ಹನೀಫ್ ಪಿತ್ತ್ ಲ್ ಶಾಂತಿ ಅಂಗಡಿ, ಸಂಘಟನಾ ಕಾರ್ಯದರ್ಶಿಯಾಗಿ ಅಹಮದ್ ಬಾವ ನಂದರ ಬೆಟ್ಟು ಇವರುಗಳನ್ನು ಆಯ್ಕೆ ಮಾಡಲಾಯಿತು. ಅಶ್ರಫ್ ಎಸ್. ಸ್ವಾಗತಿಸಿ, ಇಸ್ಮಾಯಿಲ್ ಶಾಂತಿಅಂಗಡಿ ವಂದಿಸಿದರು.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page