January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಿಂದುಳಿದ ವರ್ಗದ ಧಾರ್ಮಿಕ ಸಮಾನತೆಯ ಹರಿಕಾರರು ನಾರಾಯಣ ಗುರುಗಳು – ಗಣೇಶ್ ಪೂಂಜರೆಕೋಡಿ

ಬಂಟ್ವಾಳ : ನಾರಾಯಣ  ಗುರುಗಳು ಎಲ್ಲಾ ಹಿಂದುಳಿದ ವರ್ಗದವರಿಗೆ ಧೈರ್ಯ ತುಂಬಿ ಈ ಭೂಮಿಯಲ್ಲಿ ಸಮಾನತೆಯ ಬದುಕನ್ನು ಕಟ್ಟಿಕೊಳ್ಳಲು ಮಾಡಿದ ಕ್ರಾಂತಿಯಿಂದಾಗಿ ಇಂದು ಎಲ್ಲಾ ಹಿಂದುಳಿದ ಮಧ್ಯಮ‌ ವರ್ಗದ ಜನರು ಮುನ್ನಡೆಯುವಂತಾಗಿದೆ‌ ಎಂದು ಯುವವಾಹಿನಿ ಬಂಟ್ಟಾಳ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ತಿಳಿಸಿದರು. ಅವರು ನವಂಬರ್ 7 ರಂದು ಸುಲತ ಬಿ.ಸಿ. ರೋಡ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 19ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಧನುಷ್ ಮಧ್ವ, ಉದಯ್ ಮೆನಾಡ್, ಗೀತಾ ಜಗದೀಶ್, ನಿಕಟಪೂರ್ವ ಅಧ್ಯಕ್ಷ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ., ರಾಜೇಶ್ ಸುವರ್ಣ, ಅರುಣ್ ಬಿ.ಸಿ. ರೋಡ್, ಸದಸ್ಯರಾದ ನಾಗೇಶ್ ಏಲಬೆ, ಸೂರಜ್ ತುಂಬೆ, ಹರೀಶ್ ಅಜೆಕಲಾ, ವಿಘ್ನೇಶ್ ಬೊಳ್ಳಾಯಿ, ಯಶೋಧರ ಕಡಂಬಲ್ಕೆ, ನಯನಾ ಪಚ್ಚಿನಡ್ಕ, ತೃಪ್ತಿ ಪಚ್ಚಿನಡ್ಕ, ಸುದೀಪ್ ರಾಯಿ, ಸಂದೀಪ್ ಬೊಳ್ಳಾಯಿ, ಅರ್ಜುನ್ ಅರಳ, ಯತೀಶ್ ಬೊಳ್ಳಾಯಿ, ಮತ್ತಿತರರು ಉಪಸ್ಥಿತರಿದ್ದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page