May 13, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೆಲ್ಯಾಡಿ ಬಳಿ ಜಮೀನು ವಿವಾದ – ಕೊಲೆಯಲ್ಲಿ ಅಂತ್ಯ

ನೆಲ್ಯಾಡಿ ಬಳಿ ಅಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ 51 ವರ್ಷದ ರಮೇಶ ಗೌಡ ಕೊಲೆಯಾದ ದುರ್ದೈವಿ. ಹತ್ತಿರದ ಸಂಬಂಧಿಕನಾದ ಹರೀಶ್ ಕೊಲೆಗೈದ ಆರೋಪಿ.

ಇಂದು ನವಂಬರ್ 8ರಂದು ರಾತ್ರಿ 7 ಗಂಟೆಯ ಸುಮಾರಿಗೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರಮೇಶ ಗೌಡ ಮತ್ತು ಸಂಬಂಧಿ ಹರೀಶ್ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದಾಗ ಹರೀಶ್ ಕತ್ತಿಯಿಂದ ಕಡಿದು ಹತ್ಯೆಗೈದನೆಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

You may also like

News

Golden Jubilee Radiance at Bethany Mother House – 2025

The Congregation of the Sisters of the Little Flower of Bethany was immersed in a spirit of thanksgiving and joy
News

ಆಂಜೆಲೋರ್‌ ಚರ್ಚ್ ಪಾಲನಾ ಸಮಿತಿಯಿಂದ ‘ಪ್ರಕೃತಿಯಲ್ಲಿ ಒಂದು ದಿನ’  ಕಾರ್ಯಕ್ರಮ

ಮಂಗಳೂರಿನ ನಾಗುರಿಯಲ್ಲಿರುವ ಗಾರ್ಡಿಯನ್‌ ಏಂಜಲ್ಸ್‌ ಚರ್ಚ್, ಆಂಜೆಲೋರ್‌, ಇದರ ಚರ್ಚ್ ಪಾಲನಾ ಸಮಿತಿಯ ಸದಸ್ಯರು ‘ಪ್ರಕೃತಿಯಲ್ಲಿ ಒಂದು ದಿನ’ವನ್ನು ಬ್ರಹ್ಮಾವರದ ರಮಣೀಯ ತಾಣದಲ್ಲಿ ಕಳೆದರು. ಚರ್ಚ್ ಗಳಲ್ಲಿ

You cannot copy content of this page