November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೀನಾ ಟೆಲ್ಲಿಸ್ ಇವರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನ

ಇತ್ತೀಚಿಗೆ ಮಂಗಳೂರು ನಗರದ ಪದವು ಶಕ್ತಿನಗರ ವಾರ್ಡ್ ನಲ್ಲಿ ಕಳ್ಳರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಮೀನಾ ಟೆಲ್ಲಿಸ್ ಅವರನ್ನು ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ನವಂಬರ್ 7ರಂದು ಗುರುವಾರ ಕಾಂಗ್ರೆಸ್ ಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ರೂಪಾ ಚೇತನ್, ಮನಪಾ ಸದಸ್ಯೆ ತನ್ವೀರ್ ಶ್ಹಾ, ಮಹಿಳಾ ಕಾಂಗ್ರೆಸ್ ಮುಖಂಡರಾದ ಕಿರಣ ಜೇಮ್ಸ್, ಶಾಂತಿ ಅಮ್ಮಣ್ಣ, ಚಂದ್ರಕಲಾ ರಾವ್, ಮಮತಾ ಶೆಟ್ಟಿ, ಮೇರಿ ಪಿಂಟೋ, ಜೋಯ್ಲಿನ್ ಪ್ರಿಯಾ ಅಂದ್ರಾದೆ, ನ್ಯಾನ್ಸಿ ನೊರೋನ್ಹಾ, ಹಸೀನಾ, ಮೇರಿ ಸಾಂತಿಸ್, ವಿಕ್ಟೋರಿಯಾ ಅಮ್ಮಣ್ಣ, ಕುಸುಮ ಬಂಗೇರಾ, ಬೆನೆಡಿಕ್ಟಾ ಡಿಸೋಜ, ಶಾಂತಲಾ ಗಟ್ಟಿ, ವಿನಯಶ್ರೀ, ಬಬಿತಾ ಹಾಗೂ ಚಿತ್ರಾಕ್ಷಿ ಎನ್. ಉಪಸ್ಥಿತರಿದ್ದರು.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page