May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೀನಾ ಟೆಲ್ಲಿಸ್ ಇವರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನ

ಇತ್ತೀಚಿಗೆ ಮಂಗಳೂರು ನಗರದ ಪದವು ಶಕ್ತಿನಗರ ವಾರ್ಡ್ ನಲ್ಲಿ ಕಳ್ಳರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ ಮೀನಾ ಟೆಲ್ಲಿಸ್ ಅವರನ್ನು ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ನವಂಬರ್ 7ರಂದು ಗುರುವಾರ ಕಾಂಗ್ರೆಸ್ ಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ರೂಪಾ ಚೇತನ್, ಮನಪಾ ಸದಸ್ಯೆ ತನ್ವೀರ್ ಶ್ಹಾ, ಮಹಿಳಾ ಕಾಂಗ್ರೆಸ್ ಮುಖಂಡರಾದ ಕಿರಣ ಜೇಮ್ಸ್, ಶಾಂತಿ ಅಮ್ಮಣ್ಣ, ಚಂದ್ರಕಲಾ ರಾವ್, ಮಮತಾ ಶೆಟ್ಟಿ, ಮೇರಿ ಪಿಂಟೋ, ಜೋಯ್ಲಿನ್ ಪ್ರಿಯಾ ಅಂದ್ರಾದೆ, ನ್ಯಾನ್ಸಿ ನೊರೋನ್ಹಾ, ಹಸೀನಾ, ಮೇರಿ ಸಾಂತಿಸ್, ವಿಕ್ಟೋರಿಯಾ ಅಮ್ಮಣ್ಣ, ಕುಸುಮ ಬಂಗೇರಾ, ಬೆನೆಡಿಕ್ಟಾ ಡಿಸೋಜ, ಶಾಂತಲಾ ಗಟ್ಟಿ, ವಿನಯಶ್ರೀ, ಬಬಿತಾ ಹಾಗೂ ಚಿತ್ರಾಕ್ಷಿ ಎನ್. ಉಪಸ್ಥಿತರಿದ್ದರು.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page