May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅರೆಕಾಲಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು ನವಂಬರ್ 9: ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ, ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ನವೆಂಬರ್ 21ರ ಒಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2485401 ಸಂಪರ್ಕಿಸುವಂತೆ ಸರಕಾರಿ ಬಾಲಕರ ಬಾಲಮಂದಿರ, ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page