April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಸಿಟಿ ವಲಯದಿಂದ ‘ಲಾವ್ದಾತೊ ಸಿ’ ಕಾರ್ಯಕ್ರಮ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಿಟಿ ವಲಯ ಹಾಗೂ ಕೆಲರೈ ಘಟಕ ಸಹಯೋಗದಲ್ಲಿ ನವೆಂಬರ್ 17ರಂದು ಆದಿತ್ಯವಾರ ‘ಲಾವ್ದಾತೊ ಸಿ’ ಗಿಡ ನೆಡುವ ಕಾರ್ಯಕ್ರಮ ಕೆಲರೈ ಚರ್ಚ್ ವಠಾರದಲ್ಲಿ ನಡೆಯಿತು.

ಕೆಲರೈ ಚರ್ಚ್ ವಸತಿ ಧರ್ಮಗುರುಗಳಾದ ವಂದನೀಯ ಫಾದರ್ ರೋಷನ್ ಫೆರ್ನಾಂಡಿಸ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಟಿ ವಲಯ ಅಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ಡೋರಾ ಡಿಕುನ್ಹಾ, ನಿಕಟ ಪೂರ್ವ ಅಧ್ಯಕ್ಷ ವಿಲ್ಫ್ರೆಡ್ ಆಲ್ವಾರಿಸ್, ಕೆಲರೈ ಘಟಕದ ಅಧ್ಯಕ್ಷೆ ಡೊಟ್ಟಿ ಬ್ರಾಗ್ಸ್, ಸಿಟಿ ವಲಯದ ಮಾಜಿ ಅಧ್ಯಕ್ಷರು, ಎಲ್ಲಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page