January 14, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಸಿಟಿ ವಲಯದಿಂದ ‘ಲಾವ್ದಾತೊ ಸಿ’ ಕಾರ್ಯಕ್ರಮ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಿಟಿ ವಲಯ ಹಾಗೂ ಕೆಲರೈ ಘಟಕ ಸಹಯೋಗದಲ್ಲಿ ನವೆಂಬರ್ 17ರಂದು ಆದಿತ್ಯವಾರ ‘ಲಾವ್ದಾತೊ ಸಿ’ ಗಿಡ ನೆಡುವ ಕಾರ್ಯಕ್ರಮ ಕೆಲರೈ ಚರ್ಚ್ ವಠಾರದಲ್ಲಿ ನಡೆಯಿತು.

ಕೆಲರೈ ಚರ್ಚ್ ವಸತಿ ಧರ್ಮಗುರುಗಳಾದ ವಂದನೀಯ ಫಾದರ್ ರೋಷನ್ ಫೆರ್ನಾಂಡಿಸ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಟಿ ವಲಯ ಅಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ಡೋರಾ ಡಿಕುನ್ಹಾ, ನಿಕಟ ಪೂರ್ವ ಅಧ್ಯಕ್ಷ ವಿಲ್ಫ್ರೆಡ್ ಆಲ್ವಾರಿಸ್, ಕೆಲರೈ ಘಟಕದ ಅಧ್ಯಕ್ಷೆ ಡೊಟ್ಟಿ ಬ್ರಾಗ್ಸ್, ಸಿಟಿ ವಲಯದ ಮಾಜಿ ಅಧ್ಯಕ್ಷರು, ಎಲ್ಲಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

You may also like

News

ಕಥೊಲಿಕ್ ಸಭಾ ಶಂಭೂರು ಘಟಕದ ಬೆಳ್ಳಿಹಬ್ಬ ಸಂಭ್ರಮದಿಂದ ಆಚರಣೆ

ಸೇವೆ, ತ್ಯಾಗ ಮತ್ತು ಒಗ್ಗಟ್ಟು ಶಂಭೂರು ಚರ್ಚ್ ನಲ್ಲಿ ಎದ್ದು ಕಾಣುತ್ತಿದೆ  – ಅತೀ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳೂರು ಧರ್ಮಕ್ಷೇತ್ರದ ಸೈಂಟ್ ಜೋನ್
News

ಪೋಪ್ ಫ್ರಾನ್ಸಿಸ್‍ರವರಿಗೆ `ಮೆಡಲ್ ಆಫ್ ಫ್ರೀಡಂ’ ಗೌರವ ನೀಡಿದ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಜನವರಿ 11ರಂದು ಶನಿವಾರ ಫೋನ್ ಕರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಅಧ್ಯಕ್ಷೀಯ `ಸ್ವಾತಂತ್ರ್ಯ ಪದಕ’ ಪ್ರದಾನ ಮಾಡಿದರು ಎಂದು

You cannot copy content of this page