January 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ವಕ್ಪ್ ಸದಸ್ಯರಾಗಿ ಅನ್ವರ್ ಪಾಷಾ ಪುನಾರಾಯ್ಕೆ – ದಕ್ಷಿಣ ಕನ್ನಡ ಜಿಲ್ಲಾ ಮದ್ರಸ ಮೆನೇಜ್ಮೆಂಟ್ ವತಿಯಿಂದ ಅಭಿನಂದನೆ

ಬಂಟ್ವಾಳ  :   ರಾಜ್ಯ ವಕ್ಪ್ ಸಮಿತಿಯ ಸದಸ್ಯರಾಗಿ  ಪುನಾರಾಯ್ಕೆಗೊಂಡ ಅನ್ವರ್ ಪಾಷಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಮದ್ರಸ ಮೆನೇಜ್ಮೆಂಟ್ ವತಿಯಿಂದ ಬೆಂಗಳೂರಿನಲ್ಲಿ ಅಭಿನಂದಿಸಲಾಯಿತು.

 

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಎಂ.ಎಚ್. ಮ್ಯೊದಿನ್ ಹಾಜಿ ಪ್ರಧಾನ ಕಾರ್ಯದರ್ಶಿ ರಫೀಕ್ ಹಾಜಿ ನೇರಳಕಟ್ಟೆ,  ಫರಂಗಿಪೇಟೆ ರೇಂಜ್ ಅಧ್ಯಕ್ಷ ಹಸನಬ್ಬ, ಮೂಡಬಿದ್ರೆ ರೇಂಜ್ ಅಧ್ಯಕ್ಷ ಮುಹಿಯುದ್ದೀನ್, ಮಿತ್ತಬೈಲ್ ರೇಂಜ್ ಅಧ್ಯಕ್ಷ  ಯೂಸುಫ್ ಬದ್ರಿಯಾ, ಗುರುಪುರ ರೇಂಜ್ ಅಧ್ಯಕ್ಷ ಶಾಹುಲ್ ಹಮೀದ್ ಹಾಜಿ ಮೆಟ್ರೋ, ಕಡಬ ರೇಂಜ್ ಕಾರ್ಯದರ್ಶಿ ಆಶ್ರಫ್ ಶೇಡಿಗುಂಡಿ, ಆತೂರು ರೇಂಜ್ ಕಾರ್ಯದರ್ಶಿ ಸಿದ್ಧೀಕ್ ನಿರಾಜೆ, ಉಪ್ಪಿನಂಗಡಿ ರೇಂಜ್ ಕಾರ್ಯದರ್ಶಿ ಹಮೀದ್ ಕರಾವಳಿ ಮೊದಲಾದವರು ಉಪಸ್ಥಿತರಿದ್ದರು.

You may also like

News

ಎಸಿ ನ್ಯಾಯಾಲಯಗಳಲ್ಲಿ ಅವಧಿ ಮೀರಿದ ಎಲ್ಲಾ ಪ್ರಕರಣಗಳನ್ನು ಮುಂದಿನ 6 ತಿಂಗಳಲ್ಲಿ ಇತ್ಯರ್ಥ –  ಕೃಷ್ಣ ಬೈರೇಗೌಡ

ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಮುಂದಿನ ಆರು ತಿಂಗಳ ಒಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ
News

ಎರಡು ಬೈಕ್ ಗಳ ಮುಖಮುಖಿ ಡಿಕ್ಕಿ – ಸಹ ಪ್ರಯಾಣಿಕೆ ಬಾಲಕಿ ಇಸ್ಮತ್ ಆಯಿಶಾ ಮೃತ್ಯು

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜನವರಿ 14ರಂದು ಮಂಗಳವಾರ ರಾತ್ರಿ ಮಂಗಳೂರು –

You cannot copy content of this page