March 26, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫಾದರ್ ಬಾಜಿಲ್ ವಾಸ್, ಸ್ಟೀವನ್ ಕ್ವಾಡ್ರಸ್ ಹಾಗೂ ಜೋಸೆಫ್ ಮಥಾಯಸ್ ಇವರಿಗೆ ಸನ್ಮಾನ

ಕರ್ನಾಟಕದ ಗಡಿನಾಡಿನಲ್ಲಿ ಹಾಗೆಯೇ ವಿದೇಶದಲ್ಲಿ ನೆಲೆಸಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ನೀಡಿದ ನಿರಂತರ ಸೇವೆಗಾಗಿ ವಂದನೀಯ ಫಾದರ್ ಬಾಜಿಲ್ ವಾಸ್, ಸ್ಟೀವನ್ ಕ್ವಾಡ್ರಸ್ ಪೆರ್ಮುದೆ ಹಾಗೂ ಜೋಸೆಫ್ ಮಥಾಯಸ್ ಇವರಿಗೆ ತಿರುವನಂತಪುರಂ ಇಲ್ಲಿನ ಭಾರತ್ ಭವನದಲ್ಲಿ ನವಂಬರ್ 27ರಂದು ಸನ್ಮಾನಿಸಲಾಯಿತು. ಈ

ಸನ್ಮಾನವು ಕರ್ನಾಟಕ ಸರಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಗಡಿನಾಡು ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಇವರ ಸಹಯೋಗದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೇರಳ ಸರ್ಕಾರದ ಮಂತ್ರಿಗಳಾದ ಕಡವಪಳ್ಳಿ ರಾಮಚಂದ್ರನ್ ಮತ್ತು ಜಿ.ಆರ್. ಅನಿಲ್ ಉಪಸ್ಥಿತರಿದ್ದರು. ಕಾಸರಗೋಡಿನ ಶಾಸಕ ನೆಲ್ಲಿಕುನ್ನು ಮತ್ತು ಮಂಜೇಶ್ವರದ ಶಾಸಕ ಆಶ್ರಫ್ ಸಭೆಯಲ್ಲಿ ಹಾಜರಿದ್ದರು.

You may also like

News

ದಲಿತ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಧನಕ್ಕೆ ಡಿಎಚ್ಎಸ್ ಒತ್ತಾಯ – ಕಠಿಣ ಕ್ರಮಕ್ಕೆ ಆಗ್ರಹ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬವನು ನಿರಂತರ ಲೈಂಗಿಕ ಕಿರುಕುಳ ನೀಡುವ ಮೂಲಕ ಮಾನಸಿಕ
News

ನೇತ್ರದಾನದಿಂದ ಇನ್ನೊಬ್ಬರ ಬಾಳಿಗೆ ಬೆಳಕು – ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ

ಮಂಗಳೂರು : ಇನ್ನೊಬ್ಬರ ಬಾಳಿಗೆ ಬೆಳಕಾಗುವ ನೇತ್ರದಾನ ಶ್ರೇಷ್ಠ ದಾನವಾಗಿದ್ದು, ನೇತ್ರದಾನಿಗಳ ಬದ್ಧತೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಹೇಳಿದರು. ದಕ್ಷಿಣ ಕನ್ನಡ

You cannot copy content of this page