September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಲನಚಿತ್ರ ನಟ ಉಪೇಂದ್ರ  ಬಂಟ್ವಾಳದ ಮೊಡಂಕಾಪು ವನದುರ್ಗ ದೇವಸ್ಥಾನಕ್ಕೆ ಭೇಟಿ

ಬಂಟ್ವಾಳ :  ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಅವರು  ಬಂಟ್ವಾಳ ತಾಲೂಕಿನ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ದಶಂಬರ್ 3ರಂದು ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ಅವರು ಸ್ವತಃ ನಿರ್ದೇಶಿಸಿ ನಟಿಸಿರುವ ಹೊಸ ಚಲನಚಿತ್ರ ‘ಯುಐ’ ಯಶಸ್ವಿಯಾಗಲೆಂದು ವನದುರ್ಗಾ ಕ್ಷೇತ್ರದಲ್ಲಿ ಸರ್ವಾಂಲಂಕಾರ ಸೇವೆ ಸಲ್ಲಿಸಿದರು. ಮಧ್ಯಾಹ್ನ ಪೂಜೆ ಬಳಿಕ ಕ್ಷೇತ್ರದಲ್ಲಿ ಅನ್ನದಾನ ಪ್ರಸಾದ ಪಡೆದು ಮಂಗಳೂರಿಗೆ ಪ್ರಯಾಣ ಬೆಳೆಸಿದರು. ಚಲನಚಿತ್ರ ನಿರ್ಮಾಪಕ ಶ್ರೀಕಾಂತ್, ಸಂಗೀತ ನಿರ್ದೇಶಕ ವೇಲುಹರಿ, ನವೀನ್ ಮನೋಹರ್ ಅವರ ಜೊತೆಗಿದ್ದರು. ಮೊಡಂಕಾಪು ವನದುರ್ಗ ಕ್ಷೇತ್ರದ ಗುರುದತ್ ಶೆಣೈ, ಪಾಂಡುರಂಗ ಶೆಣೈ ಉಪಸ್ಥಿತರಿದ್ದರು. ಮೊಡಂಕಾಪು ಕ್ಷೇತ್ರದಲ್ಲಿರುವ ವಿಶೇಷ ಕರೆಯ ಬಗ್ಗೆ ರಾಜೇಶ್ ಭಟ್ ಮಾಹಿತಿ ನೀಡಿದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page