May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದುಲ್ ಪುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ, ಮತ್ತು ದುಲ್ ಪುಖಾರ್ ಗಲ್ಫ್ ಕಮಿಟಿ ವತಿಯಿಂದ ರಕ್ತದಾನ ಶಿಬಿರ ಸಾಧಕರಿಗೆ ಸನ್ಮಾನ, ಮತ್ತು ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ

ಬಂಟ್ವಾಳ : ದುಲ್ ಪುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ, ಮತ್ತು ದುಲ್ ಪುಖಾರ್ ಗಲ್ಫ್ ಕಮಿಟಿ ವತಿಯಿಂದ ಇಪ್ಪತ್ತೈದನೇ ವಾರ್ಷಿಕೋತ್ಸವದ ಪ್ರಯುಕ್ತ  ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ ಹಾಗೂ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ ಕಾರ್ಯಕ್ರಮ ಕನ್ಯಾನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶೈಖುನಾ ಕನ್ಯಾನ ಉಸ್ತಾದ್, ಕುಕ್ಕಾಜೆ ಉಸ್ತಾದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಕನ್ಯಾನ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನ್ವರ್ ಕರೊಪಾಡಿ, ಟ್ರಸ್ಟ್ ಅಧ್ಯಕ್ಷ ಆಸಿಫ್ ಬನಾರಿ, ಎಸ್.ಡಿ.ಪಿ.ಐ. ಮುಖಂಡ ಶಾಕಿರ್ ಅಳಕೆಮಜಲು, ಎಂ.ಕೆ. ಮಹಮ್ಮದ್ ಕುಂಞ್ಞ ಹಾಜಿ, ಟ್ರಸ್ಟ್ ಗೌರವಾಧ್ಯಕ್ಷ ಅಬ್ದುಲ್ ಖಾದರ್ ಸಅದಿ, ಮಾಜಿ ಗೌರವಾಧ್ಯಕ್ಷ ಅಶ್ರಫ್ ಮದನಿ, ಕನ್ಯಾನ ಕ್ಲಸ್ಟರ್ ಸಿ.ಆರ್.ಪಿ. ಚಂದ್ರಶೇಖರ, ಮಹಮ್ಮದ್ ಹಾಜಿ ಪರಕ್ಕಾಜೆ, ಗಲ್ಫ್ ಕಮಿಟಿ ಪ್ರತಿನಿಧಿ ಅಲ್ತಾಫ್ ಮರಾಟಿಮೂಲೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಬ್ದುಲ್ ಬಶೀರ್ ಚೆಡವು ಸ್ವಾಗತಿಸಿ, ವಂದಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page