May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ 2025ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಕುಲಾಲ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಘಟಕದ ಅಧ್ಯಕ್ಷೆ ರಶ್ಮಿ ಶೆಟ್ಟಿ ಅಧ್ಯಕ್ಷತೆಯಲ್ಲಿ, ನಿಟಕಪೂರ್ವಾಧ್ಯಕ್ಷ ರಾಜೇಂದ್ರ ಕೆ. ಉಪಸ್ಥಿತಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ನೂತನ ಸಾಲಿನ ನಿಕಟಪೂರ್ವ ಅಧ್ಯಕ್ಷೆಯಾಗಿ ರಶ್ಮಿ ಶೆಟ್ಟಿ, ಕಾರ್ಯದರ್ಶಿಯಾಗಿ ಕಿಶೋರ್ ಆಚಾರ್ಯ, ಕೋಶಾಧಿಕಾರಿಯಾಗಿ ಜೀವಿತಾ ಯತೀಶ್ ಕರ್ಕೆರಾ, ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಶ್ರೀನಿವಾಸ ಅರ್ಬಿಗುಡ್ಡೆ, ಉಮೇಶ್ ಪೂಜಾರಿ, ಮನೋಜ್ ಕನಪಾಡಿ, ಕಿರಣ್, ವಚನ್ ಶೆಟ್ಟಿ, ವಿಮಲ ಶ್ರೀನಿವಾಸ್, ಲೇಡಿ ಜೇಸಿ ಸಂಯೋಜಕಿಯಾಗಿ ಬಬಿತಾ ಗಣೇಶ್, ಜೆಜೆಸಿ ಸಂಯೋಜಕರಾಗಿ ಸಂತೋಷ್ ಜೈನ್, ನಿರ್ದೇಶಕರಾಗಿ  ವೆಂಕಟೇಶ್, ಅಕ್ಷಯ್, ನಾಗೇಶ್ ಸಜೀಪ, ರವೀಣಾ ಬಂಗೇರ, ಆಶಾಮಣಿ ರೈ, ಶಿವರಾಮ ಮರ್ತಾಜೆ, ನಾರಾಯಣ ಪೆರ್ನೆ, ದೀಪ್ತಿ ರೈ ಆಯ್ಕೆಗೊಂಡರು.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page