November 2, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು-ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ

ವಿಧಾನ ಪರಿಷತ್ತಿನ ಶಾಸಕ ಐವನ್ ಡಿಸೋಜಾ ಸ್ವಾಗತ

ಮಂಗಳೂರು – ಮೂಡಬಿದ್ರಿ – ಕಾರ್ಕಳ ಮಾರ್ಗದಲ್ಲಿ ಶಕ್ತಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಬಸ್ ಸಂಚಾರ ಇಲ್ಲದೇ ತೊಂದರೆ ಉಂಟಾಗಿದ ಬಗ್ಗೆ ಕಳೆದ ಕೆ.ಡಿ.ಪಿ. ಸಭೆಯಲ್ಲಿ ಪ್ರಸ್ತಾಪಿಸಿ, ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಚುಕ್ಕ ಗುರುತಿನ ಪ್ರಶ್ನೆ ಮತ್ತು ಗಮನ ಸೆಳೆಯುವ ಪ್ರಶ್ನೆ ಹಾಕಿರುವ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿ ದಶಂಬರ್ 9ರಂದು ಪ್ರಾದೇಶಿಕ ಆಯುಕ್ತರು 4 ಪರ್ಮಿಟ್ ಗಳನ್ನು ನೀಡಿ, ಬಸ್ ಪ್ರಾಂಭಿಸುವುದಾಗಿ ತಿಳಿಸಿದರು.

ಆದರೆ ಬಸ್ ಮತ್ತು ಚಾಲಕರ ಲಭ್ಯತೆ ಇಲ್ಲದ ಕಾರಣಕ್ಕಾಗಿ ಶುಕ್ರವಾರ ಬೆಳಿಗ್ಗೆಯಿಂದ 4 ಬಸ್ ಸಂಚಾರ ಪ್ರಾರಂಭಿಸಲಾಗುವುದು ಮತ್ತು ಹೆಚ್ಚಿನ ಬಸ್ ಗಳನ್ನು ಮಂಗಳೂರು ನಗರದಲ್ಲಿ  ಮೂಡಬಿದ್ರೆ – ಕಾರ್ಕಳ ಮಾರ್ಗದಲ್ಲಿ ಸಂಚರಿಸಲಾಗುವುದು ಎಂದು ಸಾರಿಗೆ ಇಲಾಖೆ ಅನುಮತಿ ನೀಡಲಾಗಿದೆ ಎಂದು ವಿಧಾನ ಪರಿಷತ್ತಿನ ಶಾಸಕ ಐವನ್ ಡಿಸೋಜಾ ರವರು ತಿಳಿಸಿದ್ದಾರೆ ಮತ್ತು ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

You may also like

News

ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ  

ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದ 38 ವರ್ಷ ಪ್ರಾಯದ ನಟೋರಿಯಸ್
News

ಮಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಕನ್ನಡ ರಾಜ್ಯೋತ್ಸವ — ಸಚಿವ ದಿನೇಶ್ ಗುಂಡೂರಾವ್ ಅವರ ಉತ್ಸಾಹಭರಿತ ರಾಜ್ಯೋತ್ಸವ ಸಂದೇಶ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, MLC ಐವನ್ ಡಿಸೋಜ, MLC ಮಂಜುನಾಥ್ ಭಂಡಾರಿ ಇವರ ಘನ ಉಪಸ್ಥಿತಿಯಲ್ಲಿ ನೆಹರು ಮೈದಾನದಲ್ಲಿ ಬಣ್ಣದ ಸಂಭ್ರಮ

You cannot copy content of this page