May 10, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಐವನ್ ಡಿಸೋಜರ ಮನವಿಗೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಜೋಯ್ಸನ್, ಸೂರಜ್ ಹಾಗೂ ಲಾರೆನ್ಸ್ ಫೆರ್ನಾಂಡಿಸ್ ಇವರು ಬೆಳ್ತಂಗಡಿ ತಾಲೂಕಿನ ಬರ್ಕಾಜೆ ಡ್ಯಾಮ್ ವೀಕ್ಷಿಸಲು ಹೋಗಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹಾಗೂ ಮಂಗಳೂರಿನ ಕುಲಶೇಖರದ ನಿವಾಸಿಯಾಗಿರುವ ವಿನ್ಸೆಂಟ್ ಡಿಸೋಜಾ ಪೈಂಟಿಂಗ್ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಇವರು ವಿವರಿಸಿ., ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ನೀಡಿ ವಿನಂತಿಸಿದಾಗ, ಮನವಿಗೆ ಮಾನ್ಯ ಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ ಈ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕರ ಕೌಟುಂಬಿಕ ಹಿನ್ನೆಲೆಯನ್ನು ಗಮನಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿಯಂತೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ.

You may also like

News

ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ಮಂಜೂರು

ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಸ್ಪೀಕರ್ ಯು.ಟಿ. ಖಾದರ್ ರವರಿಗೆ ಕೃತಜ್ಞತೆ – ಸನ್ಮಾನ ಪಾವೂರು ಉಳಿಯ ದ್ವೀಪದ ನಿವಾಸಿಗಳಿಗೆ ತೂಗು
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕರಿಯಂಗಳ ಗ್ರಾಮದ ಪೊಳಲಿ ಬಳಿ  ಪುನಶ್ಚೇತನ ಗೊಂಡಿರುವ ಕಾಳಿ ಸರೋವರದ ಹಸ್ತಾಂತರ ಕಾರ್ಯಕ್ರಮ

ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಕೆರೆ, ಸರೋವರಗಳು ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ. ಇದರಿಂದಾಗಿ ಸ್ಥಳೀಯ ಬೋರ್‌ವೆಲ್ ಹಾಗೂ ಬಾವಿಗಳಲ್ಲಿ ನೀರು ಮರುಪೂರಣಗೊಂಡಿದೆ. ಅನೇಕ ಕೆರೆಗಳು ಹೂಳು

You cannot copy content of this page