May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದ ಡಾ. ಹೇಮಾವತಿ ಹೆಗಡೆ ಇವರಿಗೆ ರಾಜ್ಯ ಮಟ್ಟದ, “ಗಿರಿಜಾ ರತ್ನ ಪ್ರಶಸ್ತಿ” ಪ್ರದಾನ

ಬಂಟ್ವಾಳ ತಾಲೂಕಿನ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ವತಿಯಿಂದ ನೀಡುವ ರಾಜ್ಯ ಮಟ್ಟದ, “ಗಿರಿಜಾ ರತ್ನ ಪ್ರಶಸ್ತಿ” ಗೆ ಧರ್ಮಸ್ಥಳದ ಡಾ. ಹೇಮಾವತಿ ಹೆಗಡೆ ಇವರನ್ನು ಆಯ್ಕೆ ಮಾಡಲಾಯಿತು. ಡಾ. ಹೇಮಾವತಿ ಹೆಗಡೆ ಇವರನ್ನು ಡಿಸೆಂಬರ್ 19ರಂದು ಗುರುವಾರ ಸಮಿತಿಯ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿಮಾಡಿ ಪ್ರಶಸ್ತಿಯನ್ನು ಪ್ರಧಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಇದರ ಮುಖ್ಯಸ್ತೆ ಪ್ರತಿಷ್ಟಿತ ಕರ್ನಾಟಕ ಸರಕಾರ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ ಪುರಸ್ಕೃತ ನ್ಯಾಯವಾದಿ ಶೈಲಜಾ ರಾಜೇಶ್, ಸಮಿತಿಯ ಸದಸ್ಯರುಗಳಾದ ಜಯಂತಿ, ಇಂದಿರಾ ಗೋಪಾಲ್, ಭಾರತಿ, ಮಲ್ಲಿಕಾ ಕಲ್ಲಡ್ಕ, ಹಿರಿಯ ಸಮಾಜಸೇವಕ ಭುಜಬಲಿ ಮೊದಲದವರು ಉಪಸ್ಥಿತರಿದ್ದರು.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page