January 14, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಾಜೆಯ ಪ್ರಸಿದ್ಧ ಬೆಲ್ಲದ ವ್ಯಾಪಾರಿ ನಾಗೇಶ್ ಶೆಟ್ಟಿ ನಿಧನ

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಕೊಡಾಜೆ ನಿವಾಸಿ ಪ್ರಸಿದ್ಧ ಬೆಲ್ಲದ ವ್ಯಾಪಾರಿ ನಾಗೇಶ್ ಶೆಟ್ಟಿ, ಇವರು ಇಂದು ಡಿಸೆಂಬರ್ 21ರಂದು ಬೆಳಿಗ್ಗೆ ತಮ್ಮ ಕೊಡಾಜೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಇವರು ಪತ್ನಿ ಸವಿತಾ, ಮಕ್ಕಳಾದ ಆದಿತ್ಯ ಹಾಗೂ ಅಭಯ್ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ರಾತ್ರಿ ಕೊಡಾಜೆಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

 

You may also like

News

ಮಹಾಭಾರತ ಸರಣಿಯಲ್ಲಿ 60ನೇ ತಾಳ ಮದ್ಧಳೆ – ಸತಿ ಚಿತ್ರಾಂಗದಾ

ಶ್ರೀಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘ ಉಪ್ಪಿನಂಗಡಿ 50ರ ಸಂಭ್ರಮದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 60 ನೇ ಕಾರ್ಯಕ್ರಮವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸತಿ
News

ಅಲ್ ಮುರ್ಶಿದ್ ಅಕಾಡೆಮಿಯಲ್ಲಿ ಬೃಹತ್ ಸಮ್ಮೇಳನ

ಜಲಾಲಿಯ್ಯಾ ರಾತೀಬ್ ಮತ್ತು ಅಜ್ಮೀರ್ ಮೌಲಿದ್ ಕಾರ್ಯಕ್ರಮ – ನೌಫಲ್ ಸಖಾಫಿ ಕಳಸರಿಂದ ಪ್ರಭಾಷಣ ಮಾಣಿ : ಇಲ್ಲಿನ ಪಾಟ್ರಕೋಡಿ ಸಮೀಪದ ಕೆದಿಲ ಕುದುಂಬ್ಲಾಡಿ ಅಲ್ ಮುರ್ಶಿದ್

You cannot copy content of this page