January 14, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರುವಿನಲ್ಲಿ ಮರ್ಹೂಮ್ ಮೊಹಮ್ಮದ್ ಸರ್ಫ್ರಾಝ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

SKSSF ಮಾಣಿ, ಸೂರಿಕುಮೇರು, ನೀರಪಾದೆ ಯೂನಿಟ್ ಹಾಗೂ ಎಮರ್ಜೆನ್ಸಿ ಹೆಲ್ಪ್ ಲೈನ್ ಬಂಟ್ವಾಳ, ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದಲ್ಲಿ 2025 ಜನವರಿ 5ರಂದು ಆದಿತ್ಯವಾರ ಸೂರಿಕುಮೇರುವಿನಲ್ಲಿರುವ ಬದ್ರಿಯಾ ಜುಮ್ಮಾ ಮಸ್ಜಿದ್ ವಠಾರದಲ್ಲಿ ಬೆಳಿಗ್ಗೆ ಗಂಟೆ 9ರಿಂದ ಮಧ್ಯಾಹ್ನ 2ಗಂಟೆಯ ತನಕ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ರಕ್ತದಾನ ಶಿಬಿರಕ್ಕೆ ತಾವು ಬಂದು ತಮ್ಮವರನ್ನು ಕರೆತಂದು ರಕ್ತವನ್ನು ನೀಡಿ ಇನ್ನೊಂದು ಜೀವವನ್ನು ಉಳಿಸಿ. ಸ್ರಷ್ಟಿಕರ್ತನು ನೀಡಿದ ಈ ನನ್ನ ಶರೀರದ ಒಂದು ಹನಿ ರಕ್ತದಿಂದ ಇನ್ನೊಂದು ಜೀವ ಉಳಿಯುವುದಾದರೆ ನನ್ನ ಒಂದು ಹನಿ ರಕ್ತವನ್ನು ನೀಡಲು ನಾನು ಸಿದ್ದನ್ನಾಗಿದ್ದೇನೆ ನೀವು ಕೂಡ ಬನ್ನಿ. ರಕ್ತವನ್ನು ನೀಡುವ ಜೀವಧಾನಿಗಳಿಗೆ ಸುಸ್ವಾಗತ ಮತ್ತು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯುನಿಟ್ ಅಧ್ಯಕ್ಷ ಬಶೀರ್ ಮಾಣಿ ತಿಳಿಸಿದ್ದಾರೆ.

You may also like

News

ಕಥೊಲಿಕ್ ಸಭಾ ಶಂಭೂರು ಘಟಕದ ಬೆಳ್ಳಿಹಬ್ಬ ಸಂಭ್ರಮದಿಂದ ಆಚರಣೆ

ಸೇವೆ, ತ್ಯಾಗ ಮತ್ತು ಒಗ್ಗಟ್ಟು ಶಂಭೂರು ಚರ್ಚ್ ನಲ್ಲಿ ಎದ್ದು ಕಾಣುತ್ತಿದೆ  – ಅತೀ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳೂರು ಧರ್ಮಕ್ಷೇತ್ರದ ಸೈಂಟ್ ಜೋನ್
News

ಪೋಪ್ ಫ್ರಾನ್ಸಿಸ್‍ರವರಿಗೆ `ಮೆಡಲ್ ಆಫ್ ಫ್ರೀಡಂ’ ಗೌರವ ನೀಡಿದ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಜನವರಿ 11ರಂದು ಶನಿವಾರ ಫೋನ್ ಕರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಅಧ್ಯಕ್ಷೀಯ `ಸ್ವಾತಂತ್ರ್ಯ ಪದಕ’ ಪ್ರದಾನ ಮಾಡಿದರು ಎಂದು

You cannot copy content of this page