January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿಯಿಂದ ಸದಸ್ಯತ್ವ ಸಡಗರ ಪೋಸ್ಟರ್ ಪ್ರದರ್ಶನ 

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿ ವತಿಯಿಂದ ಸದಸ್ಯತ್ವ ಸಡಗರದ ಸರ್ಕಲ್ ಕಾರ್ಯಾಗಾರ ಮತ್ತು ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಮಾಣಿ ದಾರುಲ್ ಇರ್ಶಾದ್ ಮದ್ರಸಾ ಹಾಲ್ ನಲ್ಲಿ ನಡೆಯಿತು. ಹೈದರ್ ಸಖಾಫಿ ಶೇರಾ ಅಧ್ಯಕ್ಷತೆ ವಹಿಸಿ ದುಆ ನಡೆಸಿದರು.

ಉಮರುಲ್ ಫಾರೂಕ್ ಹನೀಫಿ ಪರ್ಲೊಟ್ಟು ಸ್ವಾಗತಿಸಿ, ರಫೀಕ್ ಮದನಿ ಪಾಟ್ರಕೋಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಿವಿಶನ್ ನಾಯಕರಾದ ಅಬ್ದುಲ್ ಅಝೀಝ್ ಚೆನ್ನಾರ್ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಸಿಂ ಮುಸ್ಲಿಯಾರ್ ಸೂರ್ಯ, ಸಂಶುದ್ದೀನ್ ಮಿತ್ತೂರು, ಸಾಜಿದ್ ಪಾಟ್ರಕೋಡಿ, ಉಮ್ಮರ್ ಫಾರೂಕ್ ಸೂರಿಕುಮೇರು, ಕಲಂದರ್ ಬುಡೋಳಿ, ಮಜೀದ್ ಪಾಟ್ರಕೋಡಿ, ಅಶ್ರಫ್ ಬುಡೋಳಿ, ಅಬ್ದುಲ್ ಹಮೀದ್ ಶೇರಾ, ಜಲೀಲ್ ಮುಸ್ಲಿಯಾರ್ ಕೊಡಾಜೆ, ಝುಬೈರ್ ಪಾಟ್ರಕೋಡಿ ಸಹಿತ ಹಲವಾರು ವಿವಿಧ ಹುದ್ದೆಯ ನಾಯಕರುಗಳು ಭಾಗವಹಿಸಿದರು. ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

You may also like

News

ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ – ಕಾಸರಗೋಡು – ಕಡಂದೆಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಕ್ರೀಡಾಕೂಟ 2025
News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ

ಮಂಗಳೂರು : ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಪ್ರಮುಖ ಕ್ರೀಡಾ ಕಾರ್ಯಕ್ರಮವಾದ ಕರ್ನಾಟಕ ಕ್ರೀಡಾಕೂಟ 2025

You cannot copy content of this page