May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿಯಿಂದ ಸದಸ್ಯತ್ವ ಸಡಗರ ಪೋಸ್ಟರ್ ಪ್ರದರ್ಶನ 

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸರ್ಕಲ್ ಸಮಿತಿ ವತಿಯಿಂದ ಸದಸ್ಯತ್ವ ಸಡಗರದ ಸರ್ಕಲ್ ಕಾರ್ಯಾಗಾರ ಮತ್ತು ಪೋಸ್ಟರ್ ಪ್ರದರ್ಶನ ಕಾರ್ಯಕ್ರಮವು ಮಾಣಿ ದಾರುಲ್ ಇರ್ಶಾದ್ ಮದ್ರಸಾ ಹಾಲ್ ನಲ್ಲಿ ನಡೆಯಿತು. ಹೈದರ್ ಸಖಾಫಿ ಶೇರಾ ಅಧ್ಯಕ್ಷತೆ ವಹಿಸಿ ದುಆ ನಡೆಸಿದರು.

ಉಮರುಲ್ ಫಾರೂಕ್ ಹನೀಫಿ ಪರ್ಲೊಟ್ಟು ಸ್ವಾಗತಿಸಿ, ರಫೀಕ್ ಮದನಿ ಪಾಟ್ರಕೋಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಿವಿಶನ್ ನಾಯಕರಾದ ಅಬ್ದುಲ್ ಅಝೀಝ್ ಚೆನ್ನಾರ್ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಸಿಂ ಮುಸ್ಲಿಯಾರ್ ಸೂರ್ಯ, ಸಂಶುದ್ದೀನ್ ಮಿತ್ತೂರು, ಸಾಜಿದ್ ಪಾಟ್ರಕೋಡಿ, ಉಮ್ಮರ್ ಫಾರೂಕ್ ಸೂರಿಕುಮೇರು, ಕಲಂದರ್ ಬುಡೋಳಿ, ಮಜೀದ್ ಪಾಟ್ರಕೋಡಿ, ಅಶ್ರಫ್ ಬುಡೋಳಿ, ಅಬ್ದುಲ್ ಹಮೀದ್ ಶೇರಾ, ಜಲೀಲ್ ಮುಸ್ಲಿಯಾರ್ ಕೊಡಾಜೆ, ಝುಬೈರ್ ಪಾಟ್ರಕೋಡಿ ಸಹಿತ ಹಲವಾರು ವಿವಿಧ ಹುದ್ದೆಯ ನಾಯಕರುಗಳು ಭಾಗವಹಿಸಿದರು. ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page