January 13, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ನೇಮಕ

ಮಂಗಳೂರು: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ಅವರನ್ನು ನೇಮಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಜನವರಿ 9ರಂದು ಗುರುವಾರ ಆದೇಶಿಸಿದ್ದಾರೆ.

ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್. ಧರ್ಮಸೇನಾ ಅವರ ನಿರ್ದೇಶನದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾರ್ಗದರ್ಶನದ ಮೇರೆಗೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಶಿಫಾರಸ್ಸಿನಂತೆ ಪ್ರಕಾಶ್ ಕೋಡಿಕಲ್ ಅವರು ನೇಮಕಗೊಂಡಿದ್ದಾರೆ. ಪ್ರಕಾಶ್ ಕೋಡಿಕಲ್ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಸಂಚಾಲಕರಾಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದಾರೆ.

You may also like

News

ಕಥೊಲಿಕ್ ಸಭಾ ಶಂಭೂರು ಘಟಕದ ಬೆಳ್ಳಿಹಬ್ಬ ಸಂಭ್ರಮದಿಂದ ಆಚರಣೆ

ಸೇವೆ, ತ್ಯಾಗ ಮತ್ತು ಒಗ್ಗಟ್ಟು ಶಂಭೂರು ಚರ್ಚ್ ನಲ್ಲಿ ಎದ್ದು ಕಾಣುತ್ತಿದೆ  – ಅತೀ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಮಂಗಳೂರು ಧರ್ಮಕ್ಷೇತ್ರದ ಸೈಂಟ್ ಜೋನ್
News

ಪೋಪ್ ಫ್ರಾನ್ಸಿಸ್‍ರವರಿಗೆ `ಮೆಡಲ್ ಆಫ್ ಫ್ರೀಡಂ’ ಗೌರವ ನೀಡಿದ ಅಮೆರಿಕದ ನಿರ್ಗಮಿತ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್ ಜನವರಿ 11ರಂದು ಶನಿವಾರ ಫೋನ್ ಕರೆಯಲ್ಲಿ ಪೋಪ್ ಫ್ರಾನ್ಸಿಸ್ ಅವರಿಗೆ ಅಧ್ಯಕ್ಷೀಯ `ಸ್ವಾತಂತ್ರ್ಯ ಪದಕ’ ಪ್ರದಾನ ಮಾಡಿದರು ಎಂದು

You cannot copy content of this page