May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ನೇಮಕ

ಮಂಗಳೂರು: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ಅವರನ್ನು ನೇಮಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಜನವರಿ 9ರಂದು ಗುರುವಾರ ಆದೇಶಿಸಿದ್ದಾರೆ.

ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್. ಧರ್ಮಸೇನಾ ಅವರ ನಿರ್ದೇಶನದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾರ್ಗದರ್ಶನದ ಮೇರೆಗೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಶಿಫಾರಸ್ಸಿನಂತೆ ಪ್ರಕಾಶ್ ಕೋಡಿಕಲ್ ಅವರು ನೇಮಕಗೊಂಡಿದ್ದಾರೆ. ಪ್ರಕಾಶ್ ಕೋಡಿಕಲ್ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಸಂಚಾಲಕರಾಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದಾರೆ.

You may also like

News

ಪ್ರಧಾನಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ – ಕಾಂಗ್ರೆಸ್ ಮುಖಂಡನ ವಿರುದ್ದ ದೂರು

ಭಾರತದಲ್ಲಿ ಸಂವಿಧಾನಿಕವಾಗಿ ಅಧಿಕಾರದಲ್ಲಿರುವ ಪ್ರಧಾನಿ ಬಗ್ಗೆ ಅಣಕಿಸುವ ಅನೇಕ ಪೋಸ್ಟರ್ ಗಳನ್ನು ಹಾಕಿದ, ಪುತ್ತೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ವಿರುದ್ಧ ಸೂಕ್ತ ಕಾನೂನು ಕ್ರಮ
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು

You cannot copy content of this page