November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಸಂಪರ್ಕ ಮಾಧ್ಯಮಗಳಿಂದ ಮಕ್ಕಳ ಮೇಲೆ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಕಾರ್ಯಕ್ರಮ

ಜನವರಿ 10ರಂದು ಸ್ಪೂರ್ತಿ ಚಾರಿಟೇಬಲ್ ಟ್ರಸ್ಟ್ ವಾಮಂಜೂರು ಮತ್ತು Saint Aloysius college  Mangalore (MSW) ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುವ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಧರ್ಮಜ್ಯೋತಿ ಸೇವಾ ಸಂಸ್ಥೆಯ ಕಾರ್ಯಕರ್ತೆಯಾದ ರೆನಿಟಾ ಲೂವಿಸ್ ಸವಿಸ್ತಾರವಾಗಿ ತಿಳಿಸಿದರು.

97 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಮ್.ಎಸ್.ಡಬ್ಲೂ. ವಿದ್ಯಾರ್ಥಿಯಾದ ಲಿಖಿತ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಆನ್ನೆಟಾ ರವರು ವಂದಿಸಿದರು ಅಶ್ವಿನ್ ಮತ್ತು ಅನು ಸಬಾಸ್ಟಿಯನ್ ರವರು ಉಪಸ್ಥಿತರಿದ್ದರು.

 

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page