August 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಸಂಪರ್ಕ ಮಾಧ್ಯಮಗಳಿಂದ ಮಕ್ಕಳ ಮೇಲೆ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಕಾರ್ಯಕ್ರಮ

ಜನವರಿ 10ರಂದು ಸ್ಪೂರ್ತಿ ಚಾರಿಟೇಬಲ್ ಟ್ರಸ್ಟ್ ವಾಮಂಜೂರು ಮತ್ತು Saint Aloysius college  Mangalore (MSW) ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುವ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಧರ್ಮಜ್ಯೋತಿ ಸೇವಾ ಸಂಸ್ಥೆಯ ಕಾರ್ಯಕರ್ತೆಯಾದ ರೆನಿಟಾ ಲೂವಿಸ್ ಸವಿಸ್ತಾರವಾಗಿ ತಿಳಿಸಿದರು.

97 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಮ್.ಎಸ್.ಡಬ್ಲೂ. ವಿದ್ಯಾರ್ಥಿಯಾದ ಲಿಖಿತ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಆನ್ನೆಟಾ ರವರು ವಂದಿಸಿದರು ಅಶ್ವಿನ್ ಮತ್ತು ಅನು ಸಬಾಸ್ಟಿಯನ್ ರವರು ಉಪಸ್ಥಿತರಿದ್ದರು.

 

You may also like

News

ಸೆಪ್ಟೆಂಬರ್ 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಬಾಕಿ ಉಳಿದಿರುವ ರಾಜಿಯಾಗಬಹುದಾದ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ
News

27 ವರ್ಷಗಳ ಸೇವೆಯ ಬಳಿಕ ಜೀವನ್ ಸಂತೋಷ್ ಮಾರ್ಟಿಸ್‌ ಅವರು KSRTC ಟ್ರಾಫಿಕ್ ಕಂಟ್ರೋಲರ್ ಹುದ್ದೆಗೆ ಬಡ್ತಿ

KSRTC ಪುತ್ತೂರು ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾರ್ಟಿಸ್ ಕುಟುಂಬದ ಜೀವನ್ ಸಂತೋಷ್ ಮಾರ್ಟಿಸ್ ಅವರು ಟ್ರಾಫಿಕ್ ಕಂಟ್ರೋಲರ್ (ಸಂಚಾರ ನಿಯಂತ್ರಕ)

You cannot copy content of this page