May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಸಂಪರ್ಕ ಮಾಧ್ಯಮಗಳಿಂದ ಮಕ್ಕಳ ಮೇಲೆ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಕಾರ್ಯಕ್ರಮ

ಜನವರಿ 10ರಂದು ಸ್ಪೂರ್ತಿ ಚಾರಿಟೇಬಲ್ ಟ್ರಸ್ಟ್ ವಾಮಂಜೂರು ಮತ್ತು Saint Aloysius college  Mangalore (MSW) ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುವ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಧರ್ಮಜ್ಯೋತಿ ಸೇವಾ ಸಂಸ್ಥೆಯ ಕಾರ್ಯಕರ್ತೆಯಾದ ರೆನಿಟಾ ಲೂವಿಸ್ ಸವಿಸ್ತಾರವಾಗಿ ತಿಳಿಸಿದರು.

97 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಮ್.ಎಸ್.ಡಬ್ಲೂ. ವಿದ್ಯಾರ್ಥಿಯಾದ ಲಿಖಿತ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಆನ್ನೆಟಾ ರವರು ವಂದಿಸಿದರು ಅಶ್ವಿನ್ ಮತ್ತು ಅನು ಸಬಾಸ್ಟಿಯನ್ ರವರು ಉಪಸ್ಥಿತರಿದ್ದರು.

 

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page