February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಲ್ ಮುರ್ಶಿದ್ ಅಕಾಡೆಮಿಯಲ್ಲಿ ಬೃಹತ್ ಸಮ್ಮೇಳನ

ಜಲಾಲಿಯ್ಯಾ ರಾತೀಬ್ ಮತ್ತು ಅಜ್ಮೀರ್ ಮೌಲಿದ್ ಕಾರ್ಯಕ್ರಮ – ನೌಫಲ್ ಸಖಾಫಿ ಕಳಸರಿಂದ ಪ್ರಭಾಷಣ

ಮಾಣಿ : ಇಲ್ಲಿನ ಪಾಟ್ರಕೋಡಿ ಸಮೀಪದ ಕೆದಿಲ ಕುದುಂಬ್ಲಾಡಿ ಅಲ್ ಮುರ್ಶಿದ್ ಅಕಾಡೆಮಿಯಲ್ಲಿ 6ನೇ ವಾರ್ಷಿಕ ಸಮ್ಮೇಳನದ ಅಂಗವಾಗಿ ಜಲಾಲಿಯ್ಯಾ ರಾತೀಬ್ ಮತ್ತು ಅಜ್ಮೀರ್ ಮೌಲಿದ್ ಕಾರ್ಯಕ್ರಮ ಇದೇ ಗುರುವಾರ ಜನವರಿ 16ರಂದು ಮಗ್ರಿಬ್ ಬಳಿಕ ನಡೆಯಲಿದೆ. ಖ್ಯಾತ ವಾಗ್ಮಿ ನೌಫಲ್ ಸಖಾಫಿ ಕಳಸರವರ ಪ್ರಭಾಷಣವಿರುವ ವೇದಿಕೆಯಲ್ಲಿ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಅಸ್ಸಯ್ಯಿದ್ ಅಬ್ದುಲ್ ಲತೀಫ್ ಬಾ‌ಅಲವಿ ತಂಙಳ್, ಇಬ್ರಾಹಿಂ ಹಂಝ ಹಾದಿ ತಂಙಳ್ ಪಾಟ್ರಕೋಡಿ, ಸಯ್ಯಿದ್ ಸಾಬಿತ್ ತಂಙಳ್ ಮು‌ಈನೀ ಸಖಾಫಿ, ಇಕ್ಬಾಲ್ ಮದನಿ ಕುಕ್ಕೋಟು, ರಫೀಕ್ ಸಖಾಫಿ ಮಂಜನಾಡಿ, ಅಬ್ದುಲ್ ಅಝೀಝ್ ಮುಸ್ಲಿಯಾರ್ ಕಡಂಬಾರ್, ಖಾಸಿಂ ಲತೀಫಿ ಕೊಳ್ಳರಕೋಡಿ, ಮುಹಮ್ಮದ್ ಅಲೀ ಸ‌ಅದಿ, ಅಬ್ದುಲ್ ರಝಾಕ್ ಮದನಿ ನಿಟ್ಟೆ, ಸ್ವಾದಿಖ್ ಸಖಾಫಿ ಪೇರಾಲ್, ಕಾಸಿಂ ಹಾಜಿ ಪರ್ಲೊಟ್ಟು, ರಫೀಕ್ ಮದನಿ ಪಾಟ್ರಕೋಡಿ, ಹೈದರ್ ಸಖಾಫಿ ಶೇರಾ, ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ, ಸಲೀಂ ಮದನಿ ಕುತ್ತಾರ್, ಯೂಸುಫ್ ಹಾಜಿ ಸೂರಿಕುಮೇರು, ಅಬ್ಬಾಸ್ ನೇರಳಕಟ್ಟೆ, ಅಶ್ರಫ್ ಪೆರ್ನೆ ಸಹಿತ ಹಲವಾರು ಉಲಮಾ ಉಮರಾ, ರಾಜಕೀಯ ನಾಯಕರುಗಳು ಭಾಗವಹಿಸಲಿರುವರು ಎಂದು ಸಂಸ್ಥೆಯ ಸಾರಥಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಪ್ರಕಟಣೆಯಲ್ಲಿ ತಿಳಿಸಿದರು.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page