April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯುವ ಚುಟುಕು ಕವಿಗೋಷ್ಠಿಗೆ ಆಹ್ವಾನ

ಕಾಸರಗೋಡು : ಕಾಸರಗೋಡಿನ ಕನ್ನಡ ಭವನದ ಆಶ್ರಯದಲ್ಲಿ ಫೆಬ್ರವರಿ 2ರಂದು ಅಪರಾಹ್ನ 2.30ರಿಂದ ಕಾಸರಗೋಡಿನ ಕನ್ನಡ ಭವನದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ನೂತನ ಸಮಿತಿಯ ಸಮಾಲೋಚನೆ ಹಾಗೂ ಚುಟುಕು ಕವಿಗೋಷ್ಠಿಯು ನಡೆಯಲಿದೆ. ಈ ಕವಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲೆಯ ಕವಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಜನವರಿ 26ರ ಮುಂಚಿತವಾಗಿ 9447490344 ಸಂಖ್ಯೆಯಲ್ಲಿ ಹೆಸರು ನೊಂದಾಯಿಸಲು ಪ್ರಕಟಣೆ ತಿಳಿಸಿದೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page