September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಭೇಧಿಸಿದ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ತಂಡಕ್ಕೆ ಅಭಿನಂದನೆ

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಅತೀ ಶೀಘ್ರದಲ್ಲಿ ಬಂಧಿಸಿ ದರೋಡೆಗೈದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿದ ಮಂಗಳೂರು ಪೊಲೀಸ್ ಆಯುಕ್ತರು ಆದ ಅನುಪಮ್ ಅಗರ್ವಾಲ್ ಹಾಗೂ ಅವರ ತಂಡಕ್ಕೆ ಬ್ಯಾಂಕಿನ ನಿಯೋಗ ಇಂದು ಜನವರಿ 25ರಂದು ಭೇಟಿ ನೀಡಿ ಅಭಿನಂದನೆ ಸಲ್ಲಿಸಿರುತ್ತೇವೆ. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಇವರೊಂದಿಗೆ ಉಪಸ್ಥಿತರಿದ್ದರು.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page