February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಮಹಾಭಾರತ ಸರಣಿಯ 62ನೇ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 62ನೇ ತಾಳಮದ್ದಳೆ ಕನಕಾಂಗಿ ಕಲ್ಯಾಣ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು. ಡಾ. ಹನೀಶ್ ಕಿರಣ್ ಪಿ.ಟಿ. ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಭಾಗವತರಾಗಿ ಪದ್ಮನಾಭ ಕುಲಾಲ್, ಕಿಶೋರ್ ಶೆಟ್ಟಿ ಮೂಡಾಯಿರು, ಹರೀಶ್ ಆಚಾರ್ಯ ಬಾರ್ಯ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ್ ಆಳ್ವ ಬಾರ್ಯ ಅರ್ಥದಾರಿಗಳಾಗಿ ಪಾತಾಳ ಅಂಬಾ ಪ್ರಸಾದ್ (ಸುಭದ್ರೆ1) ಹರೀಶ ಆಚಾರ್ಯ ಬಾರ್ಯ (ಅಭಿಮನ್ಯು) ಪ್ರದೀಪ ಚಾರ (ಕೌರವ) ಗೀತಾ (ಬಲರಾಮ) ಪುಷ್ಪಾ ತಿಲಕ್ (ಶ್ರೀಕೃಷ್ಣ) ಶ್ರುತಿ ವಿಸ್ಮಿತ್ (ಘಟೋತ್ಕಚ) ದಿವಾಕರ ಆಚಾರ್ಯ ಗೇರುಕಟ್ಟೆ (ಸುಭದ್ರೆ 2) ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ನಿವೃತ ಶಿಕ್ಷಕ, ಪ್ರವಚನಕಾರ, ಯಕ್ಷಗಾನ  ಅರ್ಥದಾರಿ ಬರೆ ಕೇಶವಭಟ್ಟ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

You may also like

News

ಪ್ರಸ್ತಿದ್ಧ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸ್ತಿದ್ಧ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page