November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಮಸೀದಿಯ ಕಾಣಿಕೆ ಹುಂಡಿ ಒಡೆದು ಕಳ್ಳತನ

ಶನಿವಾರ ರಾತ್ರಿ ವೇಳೆ ನಡೆದ ಕೃತ್ಯ

ಮಾಣಿ : ಸೂರಿಕುಮೇರು ಬದ್ರಿಯಾ ಜುಮಾ ಮಸೀದಿಯ ಕಾಣಿಕೆ ಹುಂಡಿಯನ್ನು ಫೆಬ್ರವರಿ 1ರಂದು ಶನಿವಾರ ರಾತ್ರಿ ಕಳ್ಳರು ಒಡೆದು ಅದರಲ್ಲಿ ಸಂಗ್ರಹವಾಗಿದ್ದ ಹರಕೆ ಹಣ ಕಳ್ಳತನ ಮಾಡಿರುತ್ತಾರೆ. ಇಂದು ಫೆಬ್ರವರಿ 2ರಂದು ಆದಿತ್ಯವಾರ ಬೆಳಿಗ್ಗೆ ಮದ್ರಸಾ ತರಗತಿಗೆ ಬಂದ ಮಕ್ಕಳಿಗೆ ಮತ್ತು ಅಧ್ಯಾಪಕರಿಗೆ ಘಟನೆ ನಡೆದ ಬಗ್ಗೆ ಗಮನಕ್ಕೆ ಬಂದಿದ್ದು ಮಧ್ಯರಾತ್ರಿ ವೇಳೆ ಕಳ್ಳತನ ನಡೆದಿರಬಹುದು ಎಂದು ಶಂಕಿಸಲಾಗಿದೆ. ಅಲ್ಲಲ್ಲಿ ಹೆಚ್ಚುತ್ತಿರುವ ಕಳ್ಳತನದ ಬಗ್ಗೆ ಜನರು ಆತಂಕಕ್ಕೀಡಾಗಿದ್ದಾರೆ.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page