September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಇವರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

“ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸರವರಿಗೆ ಕಾಸರಗೋಡು ಕನ್ನಡ ಭವನದಿಂದ, ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ – ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು.

ಕ. ಸಾ. ಪ. ಗಡಿನಾಡು ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ, ಪ್ರೋ. ನಾರಾಯಣ ಮೂಡಿತಾಯ, ಪ್ರೋ. ಎ. ಶ್ರೀನಾಥ್, ಶಿಕ್ಷಣ ತಜ್ಞ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ ಶ್ರೀ ವಿ. ಬಿ. ಕುಲಮರ್ವ, ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೆಕೆರೆ ಶಂಕರ ನಾರಾಯಣ ಭಟ್, ಸಾಮಾಜಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿರಾಜ್ ಅಡೂರ್, ಕನ್ನಡ ಭವನ ಕಾರ್ಯದರ್ಶಿ ವಸಂತ ಕೆರೆಮನೆ, ಕನ್ನಡ ಭವನ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಕಾಸರಗೋಡು ಮುಂತಾದವರಿದ್ದರು.

You may also like

News

32 ವರ್ಷಗಳ ಜನಸೇವೆ ಸಾರ್ಥಕ – ಗ್ರೆಟ್ಟಾ ಮಸ್ಕರೇನಸ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಕಂದಾಯ ಇಲಾಖೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಗ್ರಾಮ ಆಡಳಿತಾಧಿಕಾರಿ ಗ್ರೆಟ್ಟಾ ಐರಿನ್ ಮಸ್ಕರೇನಸ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ಆತ್ಮೀಯ
News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ

You cannot copy content of this page