November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಇವರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

“ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸರವರಿಗೆ ಕಾಸರಗೋಡು ಕನ್ನಡ ಭವನದಿಂದ, ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ – ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು.

ಕ. ಸಾ. ಪ. ಗಡಿನಾಡು ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ, ಪ್ರೋ. ನಾರಾಯಣ ಮೂಡಿತಾಯ, ಪ್ರೋ. ಎ. ಶ್ರೀನಾಥ್, ಶಿಕ್ಷಣ ತಜ್ಞ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ ಶ್ರೀ ವಿ. ಬಿ. ಕುಲಮರ್ವ, ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೆಕೆರೆ ಶಂಕರ ನಾರಾಯಣ ಭಟ್, ಸಾಮಾಜಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿರಾಜ್ ಅಡೂರ್, ಕನ್ನಡ ಭವನ ಕಾರ್ಯದರ್ಶಿ ವಸಂತ ಕೆರೆಮನೆ, ಕನ್ನಡ ಭವನ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಕಾಸರಗೋಡು ಮುಂತಾದವರಿದ್ದರು.

You may also like

News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  
News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು

You cannot copy content of this page