April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸತತ 5ನೇ ಬಾರಿಗೆ ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಆಯ್ಕೆ

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ 5ನೇ ಬಾರಿಗೆ ರವಿ ಅಂಚನ್ ಅಬೆರೊಟ್ಟು ಆಯ್ಕೆಯಾಗಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಶಾಲಾ ಪೋಷಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

 ಉಳಿದಂತೆ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಲಕ್ಷ್ಮಿ ಪ್ರಕಾಶ್, ಸದಸ್ಯರುಗಳಾಗಿ  ದಾಮೋದರ್, ಕಮಲಾಕ್ಷ, ನವೀನ್, ಪ್ರಮೋದ್, ಜಯಪ್ರಕಾಶ್, ಶಶಿಕಲಾ, ಜಯಶ್ರೀ, ಪ್ರಿಯಾ, ಸುಂದರಿ, ತ್ರಿವೇಣಿ, ಮೀನಾಕ್ಷಿ, ಚಿತ್ರಾಕ್ಷಿ, ದಿವ್ಯಾ ಕೆ., ಮೇಘಶ್ರೀ, ಜಯಶ್ರೀ ಶೆಟ್ಟಿ ಮತ್ತು ಕೇಶವ ಆಯ್ಕೆಯಾದರು.

ಸಮಿತಿಯ ಕಾರ್ಯದರ್ಶಿಯಾಗಿ ಶಾಲಾ ಪ್ರಭಾರ  ಮುಖ್ಯ ಶಿಕ್ಷಕಿ  ಸುಜಾತ,  ಪದನಿಮಿತ ಸದಸ್ಯರುಗಳಾಗಿ ಆರೋಗ್ಯ ಕಾರ್ಯಕರ್ತೆ  ಸುಮತಿ, ಅಂಗನವಾಡಿ ಕಾರ್ಯಕರ್ತೆ  ಜಿನ್ನಮ್ಮ, ನಾಮ ನಿರ್ದೇಶಿತ ಸದಸ್ಯರುಗಳಾಗಿ ಸ್ಥಳೀಯ ಪಂಚಾಯತ್ ಸದಸ್ಯ   ರಂಜಿತ್ ಕೆದ್ದೇಲ್, ಹಿರಿಯ ಶಿಕ್ಷಕಿ  ಶೋಭಾ, ವಿದ್ಯಾರ್ಥಿ ಪ್ರತಿನಿಧಿ ವಿದೀಶ್ ರವರನ್ನು ಆಯ್ಕೆ ಮಾಡಲಾಯಿತು.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page