May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸತತ 5ನೇ ಬಾರಿಗೆ ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ರವಿ ಅಂಚನ್ ಅಬೆರೊಟ್ಟು ಆಯ್ಕೆ

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ 5ನೇ ಬಾರಿಗೆ ರವಿ ಅಂಚನ್ ಅಬೆರೊಟ್ಟು ಆಯ್ಕೆಯಾಗಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಶಾಲಾ ಪೋಷಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

 ಉಳಿದಂತೆ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಲಕ್ಷ್ಮಿ ಪ್ರಕಾಶ್, ಸದಸ್ಯರುಗಳಾಗಿ  ದಾಮೋದರ್, ಕಮಲಾಕ್ಷ, ನವೀನ್, ಪ್ರಮೋದ್, ಜಯಪ್ರಕಾಶ್, ಶಶಿಕಲಾ, ಜಯಶ್ರೀ, ಪ್ರಿಯಾ, ಸುಂದರಿ, ತ್ರಿವೇಣಿ, ಮೀನಾಕ್ಷಿ, ಚಿತ್ರಾಕ್ಷಿ, ದಿವ್ಯಾ ಕೆ., ಮೇಘಶ್ರೀ, ಜಯಶ್ರೀ ಶೆಟ್ಟಿ ಮತ್ತು ಕೇಶವ ಆಯ್ಕೆಯಾದರು.

ಸಮಿತಿಯ ಕಾರ್ಯದರ್ಶಿಯಾಗಿ ಶಾಲಾ ಪ್ರಭಾರ  ಮುಖ್ಯ ಶಿಕ್ಷಕಿ  ಸುಜಾತ,  ಪದನಿಮಿತ ಸದಸ್ಯರುಗಳಾಗಿ ಆರೋಗ್ಯ ಕಾರ್ಯಕರ್ತೆ  ಸುಮತಿ, ಅಂಗನವಾಡಿ ಕಾರ್ಯಕರ್ತೆ  ಜಿನ್ನಮ್ಮ, ನಾಮ ನಿರ್ದೇಶಿತ ಸದಸ್ಯರುಗಳಾಗಿ ಸ್ಥಳೀಯ ಪಂಚಾಯತ್ ಸದಸ್ಯ   ರಂಜಿತ್ ಕೆದ್ದೇಲ್, ಹಿರಿಯ ಶಿಕ್ಷಕಿ  ಶೋಭಾ, ವಿದ್ಯಾರ್ಥಿ ಪ್ರತಿನಿಧಿ ವಿದೀಶ್ ರವರನ್ನು ಆಯ್ಕೆ ಮಾಡಲಾಯಿತು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page