April 27, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರ್ಕಳಕ್ಕೆ ನೂತನ ASPಯಾಗಿ ಡಾ. ಹರ್ಷ ಪ್ರೀಯಂವದ

2023ರ ಫೆಬ್ರವರಿ 1ರಿಂದ ಇಲ್ಲಿಯವರೆಗೆ ಕಾರ್ಕಳದ DYSP ಆಗಿ ಕಾರ್ಯನಿರ್ವಹಿಸಿದ ಅರವಿಂದ್ ಎನ್. ಕಲಗುಜ್ಜಿ ಅವರು ವರ್ಗಾವಣೆಯಾಗಿ ಹೊಸ ASP ಆಗಿ ಡಾ. ಹರ್ಷ ಪ್ರಿಯಂವದ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

2023ರ ಫೆಬ್ರವರಿ 1ರಂದು ಕಾರ್ಕಳದ DYSP ಆಗಿ ಅಧಿಕಾರ ವಹಿಸಿಕೊಂಡ ಅರವಿಂದ್ ಎನ್. ಕಲಗುಜ್ಜಿ ಇದೀಗ ವರ್ಗಾವಣೆಯಾಗುತ್ತಿದ್ದು ಮೂಲತಃ ಜಾರ್ಖಂಡ್ ನ ಧನ್ಭಾದ ಜಿಲ್ಲೆಯ ಡಾ. ಹರ್ಷ ಪ್ರಿಯಂವದ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 165ನೇ ರ್‍ಯಾಂಕ್ ಪಡೆದು ಇದೀಗ ಕಾರ್ಕಳದ ನೂತನ ASP ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಡಾ. ಹರ್ಷ ಪ್ರಿಯಂವದ ಅವರು 2018ರಲ್ಲಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ MBBS ಶಿಕ್ಷಣ ಪೂರೈಸಿದ್ದಾರೆ.

You may also like

News

‘ಪಿದಾಯಿ’ ತುಳು ಚಿತ್ರ ಮೇ 9ಕ್ಕೆ ಬೆಳ್ಳಿತೆರೆಗೆ

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ರವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ
News

ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ರವರಿಗೆ MCC ಬ್ಯಾಂಕ್ ವತಿಯಿಂದ ಗೌರವ ನಮನ

ಮಂಗಳೂರಿನ ಹಂಪನಕಟ್ಟೆಯಲ್ಲಿರುವ MCC ಬ್ಯಾಂಕ್ ಇದರ ಆಡಳಿತ ಕಛೇರಿಯಲ್ಲಿ ಕಥೊಲಿಕ್ ಕ್ರೈಸ್ತರ ಪರಮೋಚ್ಚ ಧರ್ಮಗುರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ರವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಎಪ್ರಿಲ್ 24ರಂದು

You cannot copy content of this page