December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರ್ಕಳಕ್ಕೆ ನೂತನ ASPಯಾಗಿ ಡಾ. ಹರ್ಷ ಪ್ರೀಯಂವದ

2023ರ ಫೆಬ್ರವರಿ 1ರಿಂದ ಇಲ್ಲಿಯವರೆಗೆ ಕಾರ್ಕಳದ DYSP ಆಗಿ ಕಾರ್ಯನಿರ್ವಹಿಸಿದ ಅರವಿಂದ್ ಎನ್. ಕಲಗುಜ್ಜಿ ಅವರು ವರ್ಗಾವಣೆಯಾಗಿ ಹೊಸ ASP ಆಗಿ ಡಾ. ಹರ್ಷ ಪ್ರಿಯಂವದ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

2023ರ ಫೆಬ್ರವರಿ 1ರಂದು ಕಾರ್ಕಳದ DYSP ಆಗಿ ಅಧಿಕಾರ ವಹಿಸಿಕೊಂಡ ಅರವಿಂದ್ ಎನ್. ಕಲಗುಜ್ಜಿ ಇದೀಗ ವರ್ಗಾವಣೆಯಾಗುತ್ತಿದ್ದು ಮೂಲತಃ ಜಾರ್ಖಂಡ್ ನ ಧನ್ಭಾದ ಜಿಲ್ಲೆಯ ಡಾ. ಹರ್ಷ ಪ್ರಿಯಂವದ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 165ನೇ ರ್‍ಯಾಂಕ್ ಪಡೆದು ಇದೀಗ ಕಾರ್ಕಳದ ನೂತನ ASP ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಡಾ. ಹರ್ಷ ಪ್ರಿಯಂವದ ಅವರು 2018ರಲ್ಲಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ MBBS ಶಿಕ್ಷಣ ಪೂರೈಸಿದ್ದಾರೆ.

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page